ಪತ್ರಕರ್ತ ಚಂದ್ರಪ್ಪನವರಿಗೆ ಮಾತೃ ವಿಯೋಗ

ಪ್ರಜಾಬಿಂಬ ವೆಬ್ ಪೋರ್ಟಲ್ ನ ಸಂಪಾದಕರು ಮತ್ತು ಪತ್ರಕರ್ತರಾದ ಚಂದ್ರಪ್ಪ ಅವರ ತಾಯಿ ಪಿಳ್ಳಹನುಮಕ್ಕ(70), ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಇಂದು ಸಂಜೆ ನಿಧನರಾಗಿದ್ದಾರೆ,

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಮೃತಪಟ್ಟಿದ್ದಾರೆ.

ಮೃತರು ಪತಿ, ಇಬ್ಬರು ಪುತ್ರಿಯರು ಮತ್ತು ಮೂವರು ಗಂಡು ಮಕ್ಕಳನ್ನ ಅಗಲಿದ್ದಾರೆ, ಮೃತರ ಅಂತ್ಯ ಸಂಸ್ಕಾರ ನಾಳೆ ದೊಡ್ಡಬಳ್ಳಾಪುರ ತಾಲೂಕಿನ ಸ್ವಗ್ರಾಮವಾದ ಲಕ್ಷ್ಮೀದೇವಪುರದಲ್ಲಿ ನೆರವೇರಲಿದೆ.

ಮೃತರ ಸಾವಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಪತ್ರಕರ್ತರ ಬಳಗ ಕಂಪನಿ ಮಿಡಿದಿದೆ..

Ramesh Babu

Journalist

Recent Posts

ಭಾವಿ ಸಿಎಂ ಡಿಕೆಶಿಗೆ ಸಿದ್ದರಾಮಯ್ಯ ಶುಭ ಹಾರೈಕೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಿಯ ಶಿವಕುಮಾರ್,…

18 minutes ago

ರಾಜ್ಯಪಾಲರನ್ನು ಭೇಟಿ ಮಾಡಿದ ಸಿಎಲ್ ಪಿ ನಾಯಕ, ಮುಂದಿನ ಸಿಎಂ ಡಿಕೆಶಿ: ಸರ್ಕಾರ ರಚನೆಗೆ ಹಕ್ಕು ಮಂಡನೆ

ಡಿ.ಕೆ ಶಿವಕುಮಾರ್‌ ಅವರನ್ನು ಮುಂದಿನ 2 ವರ್ಷಗಳ ಕಾಲ ಶಾಸಕಾಂಗ ಪಕ್ಷದ ನಾಯಕ ಎಂದು ಘೋಷಣೆ ಮಾಡಲಾಗಿದೆ. ಈ ಮೂಲಕ…

2 hours ago

ಕೆ.ಎಚ್. ಮುನಿಯಪ್ಪ ಅವರಿಗೆ ಡಿಸಿಎಂ ಸ್ಥಾನ ನೀಡಲು ಮಾದಾರ ಮಹಾಸಭಾ ಒತ್ತಾಯ

ದೊಡ್ಡಬಳ್ಳಾಪುರ: ರಾಜ್ಯ ಸಚಿವ ಸಂಪುಟ ಪುನರ್‌ರಚನೆಯ ಸಂದರ್ಭದಲ್ಲಿ ಮಾದಿಗ ಸಮುದಾಯದ ಹಿರಿಯ ನಾಯಕ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ…

3 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP)ನಾಯಕರಾಗಿ ಡಿ.ಕೆ. ಶಿವಕುಮಾರ್ ಆಯ್ಕೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕ ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ ಚಟುವಟಿಕೆಗಳು ವೇಗ ಪಡೆದಿದ್ದು, ಕೆಪಿಸಿಸಿ…

4 hours ago

ಕೆ.ಎಚ್ ಮುನಿಯಪ್ಪನವರ ಅನುಭವಕ್ಕೆ ನ್ಯಾಯ ಸಿಗಲಿ: ಉಪಮುಖ್ಯಮಂತ್ರಿಯನ್ನಾಗಿ ನೇಮಿಸಲು ಆಗ್ರಹ

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಯ ಬೆನ್ನಲ್ಲೇ ಬದಲಾವಣೆಗೆ ಕ್ಷಣಗಣನೆ ಆರಂಭವಾಗಿದ್ದು ಇದರ ಜೊತೆಗೆ ಸಚಿವ ಸಂಪುಟ ಪುನರ್ ರಚನೆಯೂ…

5 hours ago

ಭಾರತದ ಉತ್ತರ ಮತ್ತು ದಕ್ಷಿಣ ಧ್ರುವ ಪ್ರವಾಸದ ನೆನಪುಗಳು…..

ಕಾಶ್ಮೀರ ಮತ್ತು ಕನ್ಯಾಕುಮಾರಿ...... ಭಾರತದ ಉತ್ತರ ಮತ್ತು ದಕ್ಷಿಣ ಧ್ರುವ ಪ್ರವಾಸದ ನೆನಪುಗಳು..... ಕನ್ಯಾಕುಮಾರಿ, ಧ್ಯಾನ, ಸ್ವಾಮಿ ವಿವೇಕಾನಂದ, ಕಾಶ್ಮೀರ,…

15 hours ago