ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ 400 ಫಾರ್ಮಸಿ ಅಧಿಕಾರಿಗಳು ಹಾಗೂ 150 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.
ಇತ್ತೀಚಿಗೆ ನಿಧನರಾದ ದೊಡ್ಡಬಳ್ಳಾಪುರದ ಪತ್ರಕರ್ತರು (ಶ್ರೀವಾಣಿ ಪತ್ರಿಕೆ ಸಂಪಾದಕರು) ಆದ ಸಿ .ವಾಸುದೇವಮೂರ್ತಿ ರವರಿಗೆ ನಗರದ ಪ್ರವಾಸಿ ಮಂದಿರದಲ್ಲಿ ನುಡಿ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜೆ.ಎಸ್. ನರಸಿಂಹಸ್ವಾಮಿ ರವರು ಅಗಲಿದ ಸಿ.ವಾಸುದೇವಮೂರ್ತಿ ರವರಿಗೆ ಅಂತಿಮ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರದಾನ ಕಾರ್ಯದರ್ಶಿ ಆರ್ ರಮೇಶ್ 90ರ ದಶಕದಲ್ಲಿ ಬೆರಳೆಣಿಕೆಯಷ್ಟು ಪತ್ರಿಕೆಗಳ ಸಾಲಿನಲ್ಲಿ ಶ್ರೀ ವಾಣಿ ಪತ್ರಿಕೆಯು ಒಂದು.
ಸಮಾಜಮುಖಿ ಲೇಖನಗಳ ಮೂಲಕ ಜನರ ಗಮನ ಸೆಳೆದಿದ್ದ ವಾಸುದೇವಮೂರ್ತಿ ರವರು ಮೂಲತಹ ಕೇಬಲ್ ಆಪರೇಟರ್ ಆಗಿದ್ದರು. ಅಂದಿನ ಕಾಲದಲ್ಲೇ ಸ್ಥಳೀಯ ಕೇಬಲ್ ವಾಹಿನಿಯನ್ನು ನೆಡೆಸುತ್ತಿದ್ದರು. ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅದ್ಯಕ್ಷರಾಗಿಯು ಸೇವೆ ಸಲ್ಲಿಸಿದ್ದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ನಿರ್ದೇಶಕರಾದ ಆರ್.ಸತೀಶ್ ಮಾತನಾಡಿ, ನಾವುಗಳಿಬ್ಬರು ಒಂದೇ ಪೇಟೆಯವರಾಗಿದ್ದು ವಾಸುದೇವಮೂರ್ತಿ ರವರು ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದರು. ನಗರದಲ್ಲಿ ಪತ್ರಕರ್ತರಾಗಿ ಉತ್ತಮ ಹೆಸರು ವ್ಯಕ್ತಿತ್ವ ಉಳ್ಳವರಾಗಿದ್ದಾರೆ ಎಂದರು.
ಈ ವೇಳೆ ಪತ್ರಕರ್ತರಾದ ರಾಜು ಸಣ್ಣಕ್ಕಿ, ಜೆ.ಮುನಿರಾಜು, ರಹೀಂ, ಎ.ಉಮೇಶ್, ಕೊತ್ತೂರಪ್ಪ, ಗುರುಪ್ರಸಾದ್, ರಾಘವೇಂದ್ರ, ನವೀನ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…