ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಿಂಡಿಪಾಪನಹಳ್ಳಿಯ ಪದ್ಮಶ್ರೀ ಪುರಸ್ಕೃತ ಮುನಿವೆಂಕಟಪ್ಪನವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡುವುದಾಗಿ ಘೋಷಣೆ ಮಾಡಲಾಗಿದೆ.
ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಅವರು ಕಲಾ ಕ್ಷೇತ್ರದ ಸಲ್ಲಿಸಿದ ಸೇವೆಗಾಗಿ ಗೌರವ ಡಾಕ್ಟರೇಟ್ ನೀಡಲು ನಿರ್ಧಾರ ಮಾಡಿದೆ.
ಸ್ವತಃ ವಿಶ್ವವಿದ್ಯಾಲಯದ ಕುಲಪತಿಗಳು ಮುನಿವೆಂಕಟಪ್ಪ ಅವರ ಮನೆಗೆ ಭೇಟಿ ನೀಡಿ ಆಹ್ವಾನ ನೀಡಿದ ಪ್ರೊ.ನಿರಂಜನ ಅವರು, ನಮ್ಮ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ ಸಂದರ್ಭದಲ್ಲಿ ಕಲಾ ಕ್ಷೇತ್ರದಲ್ಲಿನ ತಮ್ಮ ಕೊಡುಗೆಗಾಗಿ ತಮ್ಮನ್ನು ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಬೇಕೆ೦ದು ವಿಶ್ವವಿದ್ಯಾಲಯವು ನಿರ್ಧರಿಸಿದ್ದು, ನಮ್ಮ ಪ್ರಸ್ತಾವನೆಗೆ ಕುಲಾಧಿಪತಿಗಳಾದ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಘಟಿಕೋತ್ಸವವು ಜುಲೈ.4 ಬೆಳಿಗ್ಗೆ 10-30ಕ್ಕೆ ಕೋಲಾರದ ನಂದಿನಿ ಪ್ಯಾಲೇಸ್ ಸಭಾಂಗಣದಲ್ಲಿ ನಡೆಯಲಿದೆ. ತಾವು ಬಂದು ಗೌರವವನ್ನು ಸ್ವೀಕರಿಸಬೇಕೆಂದು ಕೋರಿದ್ದಾರೆ.
ಈ ಸಂದರ್ಭದಲ್ಲಿ ಪ್ರೊಫೆಸರ್ ನರಸಿಂಹಮೂರ್ತಿ ಉಪಸ್ಥಿತರಿದ್ದರು.
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…