ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಿಂಡಿಪಾಪನಹಳ್ಳಿಯ ಪದ್ಮಶ್ರೀ ಪುರಸ್ಕೃತ ಮುನಿವೆಂಕಟಪ್ಪನವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡುವುದಾಗಿ ಘೋಷಣೆ ಮಾಡಲಾಗಿದೆ.
ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಅವರು ಕಲಾ ಕ್ಷೇತ್ರದ ಸಲ್ಲಿಸಿದ ಸೇವೆಗಾಗಿ ಗೌರವ ಡಾಕ್ಟರೇಟ್ ನೀಡಲು ನಿರ್ಧಾರ ಮಾಡಿದೆ.
ಸ್ವತಃ ವಿಶ್ವವಿದ್ಯಾಲಯದ ಕುಲಪತಿಗಳು ಮುನಿವೆಂಕಟಪ್ಪ ಅವರ ಮನೆಗೆ ಭೇಟಿ ನೀಡಿ ಆಹ್ವಾನ ನೀಡಿದ ಪ್ರೊ.ನಿರಂಜನ ಅವರು, ನಮ್ಮ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ ಸಂದರ್ಭದಲ್ಲಿ ಕಲಾ ಕ್ಷೇತ್ರದಲ್ಲಿನ ತಮ್ಮ ಕೊಡುಗೆಗಾಗಿ ತಮ್ಮನ್ನು ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಬೇಕೆ೦ದು ವಿಶ್ವವಿದ್ಯಾಲಯವು ನಿರ್ಧರಿಸಿದ್ದು, ನಮ್ಮ ಪ್ರಸ್ತಾವನೆಗೆ ಕುಲಾಧಿಪತಿಗಳಾದ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಘಟಿಕೋತ್ಸವವು ಜುಲೈ.4 ಬೆಳಿಗ್ಗೆ 10-30ಕ್ಕೆ ಕೋಲಾರದ ನಂದಿನಿ ಪ್ಯಾಲೇಸ್ ಸಭಾಂಗಣದಲ್ಲಿ ನಡೆಯಲಿದೆ. ತಾವು ಬಂದು ಗೌರವವನ್ನು ಸ್ವೀಕರಿಸಬೇಕೆಂದು ಕೋರಿದ್ದಾರೆ.
ಈ ಸಂದರ್ಭದಲ್ಲಿ ಪ್ರೊಫೆಸರ್ ನರಸಿಂಹಮೂರ್ತಿ ಉಪಸ್ಥಿತರಿದ್ದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…