“ಪಬ್ಲಿಕ್ ಮಿರ್ಚಿ” ಬಿಗ್ ಇಂಪ್ಯಾಕ್ಟ್: ವರದಿ ಬೆನ್ನಲ್ಲೇ ಹಾಡೋನಹಳ್ಳಿ ದಲಿತ ಕಾಲೋನಿಗೆ ಸಿಕ್ತು ಸಿಸಿ ಚರಂಡಿ ಭಾಗ್ಯ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಕೂಗಳತೆ ದೂರದಲ್ಲಿರುವ ದಲಿತ ಕಾಲೋನಿಯಲ್ಲಿ ಚರಂಡಿ ಇದ್ದು ಇಲ್ಲದಂತಾಗಿತ್ತು. ಕೊಳಚೆ ನೀರು ಮನೆಯ ಮುಂದೆ ಶೇಖರಣೆಯಾಗಿ, ರಸ್ತೆಯಲ್ಲಿಯೇ ಕೊಳೆತು ಇಡೀ ಪ್ರದೇಶ ದುರ್ನಾತ ಬೀರುತ್ತಿತ್ತು. ಸೊಳ್ಳೆ, ನೊಣ ಸೇರಿದಂತೆ ಇತರೆ ಕ್ರಿಮಿ ಕೀಟಗಳ ಆವಾಸ ಸ್ಥಾನವಾಗಿತ್ತು. ಇದರಿಂದ ರೋಗ ಹರಡುವ ಸಾಧ್ಯತೆ ಹೆಚ್ಚಿತ್ತು. ಅದರೆ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಶುಚಿತ್ವದತ್ತ ಸ್ವಲ್ಪವೂ ಗಮನ ಹರಿಸುತ್ತಿಲ್ಲ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿ ಪ್ರತಿಭಟನೆ ಮಾಡಿ ಪಂಚಾಯಿತಿ ವಿರುದ್ಧ ದಿಕ್ಕಾರ ಕೂಗಿದ್ದರು. ಈ ಕುರಿತು “ಪಬ್ಲಿಕ್ ಮಿರ್ಚಿ” ವರದಿ ಮಾಡಿತ್ತು….

“ಪಬ್ಲಿಕ್ ಮಿರ್ಚಿ” ವರದಿ ಹಾಗೂ ನಿವಾಸಿಗಳ ಪ್ರತಿಭಟನೆ ಬೆನ್ನಲ್ಲೇ ಎಚ್ಚೆತ್ತ ಹಾಡೋನಹಳ್ಳಿ ಗ್ರಾಮ‌ ಪಂಚಾಯಿತಿ ಪಿಡಿಒ, ಜನಪ್ರತಿನಿಧಿಗಳು ಚರಂಡಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ….

ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಪಂಚಾಯಿತಿ ವಿರುದ್ಧ ದಲಿತರು ಪ್ರತಿಭಟನೆ ನಡೆಸಿದ್ದರು.

ಈ ಹಿನ್ನೆಲೆ‌ 15ನೇ ಹಣಕಾಸು ಅನುದಾನದಡಿಯಲ್ಲಿ 2ಲಕ್ಷ ವೆಚ್ಚದಲ್ಲಿ ಸಿಸಿ ಚರಂಡಿ ಕಾಮಗಾರಿಯನ್ನು ನಡೆಸಲಾಗುತ್ತಿದೆ ಎಂದು ಪಂಚಾಯಿತಿ ಮೂಲಗಳು ತಿಳಿಸಿವೆ…

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

4 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

18 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

19 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

20 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

20 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

1 day ago