ಪಬ್ಲಿಕ್ ಮಿರ್ಚಿ ವರದಿ ಫಲಶೃತಿ: ದೇವರಾಜನಗರದಲ್ಲಿನ ಕಸದ ರಾಶಿ ತೆರವುಗೊಳಿಸಿದ ನಗರಸಭೆ ಸ್ವಚ್ಛತಾ ಸಿಬ್ಬಂದಿ:‌ ಧನ್ಯವಾದ ಅರ್ಪಿಸಿದ ವಾರ್ಡ್ ನಿವಾಸಿಗಳು

ಸ್ವಚ್ಛ ನಗರಸಭೆ ಖ್ಯಾತಿಯ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ದೇವರಾಜನಗರ ವಾರ್ಡ್ ಕಸದ ರಾಶಿಗಳಿಂದ ಗಬ್ಬೆದು ನಾರುತ್ತಿರುವ ಕುರಿತು ಪಬ್ಲಿಕ್ ಮಿರ್ಚಿ ವರದಿ ಮಾಡಿ ನಗರಸಭೆ ಪೌರಾಯುಕ್ತರ ಗಮನಕ್ಕೆ ತರಲಾಗಿತ್ತು. ಇದಕ್ಕೆ ಸ್ಪಂಧಿಸಿದ ಪೌರಾಯುಕ್ತರು ಕೂಡಲೇ ಸ್ವಚ್ಛತಾ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಕಸದ ರಾಶಿಯನ್ನು ತೆರವುಗೊಳಿಸಿದ್ದಾರೆ. ಇದಕ್ಕೆ ವಾರ್ಡ್ ನ ನಿವಾಸಿಗಳು ನಗರಸಭೆ ಪೌರಾಯುಕ್ತರು ಹಾಗೂ ಸ್ವಚ್ಛತಾ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದ್ದಾರೆ.

ವಾರ್ಡ್ ನಲ್ಲಿರುವ ಅಂಗನವಾಡಿ ಪಕ್ಕದಲ್ಲಿ ಕಸದರಾಶಿ ಇತ್ತು, ಅಂಗನಾಡಿಗೆ ಬರುವ ಮಕ್ಕಳು ಮುಗು ಮುಚ್ಚಿಕೊಂಡು ಶಾಲೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿತ್ತು. ಎಚ್ಚೆತ್ತ ನಗರಸಭೆ ಕಸದ ರಾಶಿಯನ್ನು ತೆರವುಗೊಳಿಸಲಾಗಿದೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

12 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

17 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

17 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

22 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago