ಪಬ್ಲಿಕ್ ಮಿರ್ಚಿ ವರದಿ ಫಲಶೃತಿ: ದೇವರಾಜನಗರದಲ್ಲಿನ ಕಸದ ರಾಶಿ ತೆರವುಗೊಳಿಸಿದ ನಗರಸಭೆ ಸ್ವಚ್ಛತಾ ಸಿಬ್ಬಂದಿ:‌ ಧನ್ಯವಾದ ಅರ್ಪಿಸಿದ ವಾರ್ಡ್ ನಿವಾಸಿಗಳು

ಸ್ವಚ್ಛ ನಗರಸಭೆ ಖ್ಯಾತಿಯ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ದೇವರಾಜನಗರ ವಾರ್ಡ್ ಕಸದ ರಾಶಿಗಳಿಂದ ಗಬ್ಬೆದು ನಾರುತ್ತಿರುವ ಕುರಿತು ಪಬ್ಲಿಕ್ ಮಿರ್ಚಿ ವರದಿ ಮಾಡಿ ನಗರಸಭೆ ಪೌರಾಯುಕ್ತರ ಗಮನಕ್ಕೆ ತರಲಾಗಿತ್ತು. ಇದಕ್ಕೆ ಸ್ಪಂಧಿಸಿದ ಪೌರಾಯುಕ್ತರು ಕೂಡಲೇ ಸ್ವಚ್ಛತಾ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಕಸದ ರಾಶಿಯನ್ನು ತೆರವುಗೊಳಿಸಿದ್ದಾರೆ. ಇದಕ್ಕೆ ವಾರ್ಡ್ ನ ನಿವಾಸಿಗಳು ನಗರಸಭೆ ಪೌರಾಯುಕ್ತರು ಹಾಗೂ ಸ್ವಚ್ಛತಾ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದ್ದಾರೆ.

ವಾರ್ಡ್ ನಲ್ಲಿರುವ ಅಂಗನವಾಡಿ ಪಕ್ಕದಲ್ಲಿ ಕಸದರಾಶಿ ಇತ್ತು, ಅಂಗನಾಡಿಗೆ ಬರುವ ಮಕ್ಕಳು ಮುಗು ಮುಚ್ಚಿಕೊಂಡು ಶಾಲೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿತ್ತು. ಎಚ್ಚೆತ್ತ ನಗರಸಭೆ ಕಸದ ರಾಶಿಯನ್ನು ತೆರವುಗೊಳಿಸಲಾಗಿದೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

20 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago