Categories: ಸಿನಿಮಾ

“ಪರಂವಃ” ಚಿತ್ರದ ಮೂರನೇ ಹಾಡು ಬಿಡುಗಡೆ: ಮಾಜಿ ಸಿಎಂ ಹೆಚ್ ಡಿ‌ಕೆ ಬಿಡುಗಡೆ: ಹಾಡು ಮೆಚ್ಚಿ ಚಿತ್ರತಂಡಕ್ಕೆ ಶುಭಕೋರಿದ ಅಶ್ವಿನಿ ಪುನೀತ್ ರಾಜಕುಮಾರ್

ಪೀಪಲ್ ವರ್ಲ್ಡ್ ಫಿಲಂಸ್ ಲಾಂಛನದಲ್ಲಿ 200 ಜನ ಸ್ನೇಹಿತರು ಸೇರಿ ನಿರ್ಮಿಸಿರುವ, ಪ್ರೇಮ್ ಸಿಡೇಗಲ್, ಮೈತ್ರಿ ಜೆ ಕಶ್ಯಪ್, ಗಣೇಶ್ ಹೆಗ್ಗೋಡು ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ,

ಈ ಮಣ್ಣಿನ ಹೆಮ್ಮೆಯ ಕಲೆಯಾದ ವೀರಗಾಸೆಯ ಕುರಿತಾದ ಜೊತೆಗೆ ತಂದೆ ಮಗನ ನಡುವಿನ ಭಾವನಾತ್ಮಕ ಪಯಣದ ಕುರಿತು ಮೂಡಿಬಂದಿರುವ ಸಂತೋಷ್ ಕೈದಾಳರವರ ನಿರ್ದೇಶನದ “ಪರಂವಃ” ಚಲನಚಿತ್ರದ ‘ಕಿರುದೀಪ ನೀ’ ಎಂಬ ಮೂರನೇ ಲಿರಿಕಲ್ ಹಾಡು ‘Saregama Kannada’ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.

ಈ ಹಾಡನ್ನು ಗಾಯಕ ಮೆಹಬೂಬ್ ಸಾಬ್ ಹಾಡಿದ್ದು, ನಾಗೇಶ್ ಕುಂದಾಪುರ, ಸಂಕೇತ್ ಅಂಬಲಿ ಹಾಗೂ ಕಿರಣ್ ಎನ್ ಆರ್ ಪುರ ಸೇರಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಈ ಲಿರಿಕಲ್ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಈ ಹಾಡನ್ನು ವೀಕ್ಷಿಸಿದ ಅಶ್ವಿನಿ ಪುನೀತ್ ರಾಜ್‍ಕುಮಾರ್ ರವರು ಹಾಡನ್ನು ಮೆಚ್ಚಿ, ಚಿತ್ರತಂಡಕ್ಕೆ ಶುಭವಾಗಲೆಂದು ಹಾರೈಸಿದ್ದಾರೆ.

ಈ ಹಾಡಿಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿ ಜನರಿಂದ ಮನ್ನಣೆಗಳಿಸುತ್ತಿರೊ ಟೀಸರ್ ಹಾಗೂ ಮೊದಲೆರಡು ಲಿರಿಕಲ್ ಹಾಡುಗಳು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

3 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

6 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

6 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

7 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

8 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

13 hours ago