ಪೀಪಲ್ ವರ್ಲ್ಡ್ ಫಿಲಂಸ್ ಲಾಂಛನದಲ್ಲಿ 200 ಜನ ಸ್ನೇಹಿತರು ಸೇರಿ ನಿರ್ಮಿಸಿರುವ, ಪ್ರೇಮ್ ಸಿಡೇಗಲ್, ಮೈತ್ರಿ ಜೆ ಕಶ್ಯಪ್, ಗಣೇಶ್ ಹೆಗ್ಗೋಡು ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ,
ಈ ಮಣ್ಣಿನ ಹೆಮ್ಮೆಯ ಕಲೆಯಾದ ವೀರಗಾಸೆಯ ಕುರಿತಾದ ಜೊತೆಗೆ ತಂದೆ ಮಗನ ನಡುವಿನ ಭಾವನಾತ್ಮಕ ಪಯಣದ ಕುರಿತು ಮೂಡಿಬಂದಿರುವ ಸಂತೋಷ್ ಕೈದಾಳರವರ ನಿರ್ದೇಶನದ “ಪರಂವಃ” ಚಲನಚಿತ್ರದ ‘ಕಿರುದೀಪ ನೀ’ ಎಂಬ ಮೂರನೇ ಲಿರಿಕಲ್ ಹಾಡು ‘Saregama Kannada’ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.
ಈ ಹಾಡನ್ನು ಗಾಯಕ ಮೆಹಬೂಬ್ ಸಾಬ್ ಹಾಡಿದ್ದು, ನಾಗೇಶ್ ಕುಂದಾಪುರ, ಸಂಕೇತ್ ಅಂಬಲಿ ಹಾಗೂ ಕಿರಣ್ ಎನ್ ಆರ್ ಪುರ ಸೇರಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಈ ಲಿರಿಕಲ್ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಈ ಹಾಡನ್ನು ವೀಕ್ಷಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್ ರವರು ಹಾಡನ್ನು ಮೆಚ್ಚಿ, ಚಿತ್ರತಂಡಕ್ಕೆ ಶುಭವಾಗಲೆಂದು ಹಾರೈಸಿದ್ದಾರೆ.
ಈ ಹಾಡಿಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿ ಜನರಿಂದ ಮನ್ನಣೆಗಳಿಸುತ್ತಿರೊ ಟೀಸರ್ ಹಾಗೂ ಮೊದಲೆರಡು ಲಿರಿಕಲ್ ಹಾಡುಗಳು.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…