ಪೀಪಲ್ ವರ್ಲ್ಡ್ ಫಿಲಂಸ್ ಲಾಂಛನದಲ್ಲಿ 200 ಜನ ಸ್ನೇಹಿತರು ಸೇರಿ ನಿರ್ಮಿಸಿರುವ, ಪ್ರೇಮ್ ಸಿಡೇಗಲ್, ಮೈತ್ರಿ ಜೆ ಕಶ್ಯಪ್, ಗಣೇಶ್ ಹೆಗ್ಗೋಡು ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ,
ಈ ಮಣ್ಣಿನ ಹೆಮ್ಮೆಯ ಕಲೆಯಾದ ವೀರಗಾಸೆಯ ಕುರಿತಾದ ಜೊತೆಗೆ ತಂದೆ ಮಗನ ನಡುವಿನ ಭಾವನಾತ್ಮಕ ಪಯಣದ ಕುರಿತು ಮೂಡಿಬಂದಿರುವ ಸಂತೋಷ್ ಕೈದಾಳರವರ ನಿರ್ದೇಶನದ “ಪರಂವಃ” ಚಲನಚಿತ್ರದ ‘ಕಿರುದೀಪ ನೀ’ ಎಂಬ ಮೂರನೇ ಲಿರಿಕಲ್ ಹಾಡು ‘Saregama Kannada’ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.
ಈ ಹಾಡನ್ನು ಗಾಯಕ ಮೆಹಬೂಬ್ ಸಾಬ್ ಹಾಡಿದ್ದು, ನಾಗೇಶ್ ಕುಂದಾಪುರ, ಸಂಕೇತ್ ಅಂಬಲಿ ಹಾಗೂ ಕಿರಣ್ ಎನ್ ಆರ್ ಪುರ ಸೇರಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಈ ಲಿರಿಕಲ್ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಈ ಹಾಡನ್ನು ವೀಕ್ಷಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್ ರವರು ಹಾಡನ್ನು ಮೆಚ್ಚಿ, ಚಿತ್ರತಂಡಕ್ಕೆ ಶುಭವಾಗಲೆಂದು ಹಾರೈಸಿದ್ದಾರೆ.
ಈ ಹಾಡಿಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿ ಜನರಿಂದ ಮನ್ನಣೆಗಳಿಸುತ್ತಿರೊ ಟೀಸರ್ ಹಾಗೂ ಮೊದಲೆರಡು ಲಿರಿಕಲ್ ಹಾಡುಗಳು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…