ಆಮ್ಲಜನಕ ನೀಡುವ ಸಸಿಗಳನ್ನು ನೆಡಬೇಕು, ಪರಿಸರ ನಾಶಕ್ಕೆ ನಾವೆಂದೂ ಕಾರಣರಾಗಬಾರದು. ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ ಎಂದು ರುಡ್ ಸೆಟ್ ಸಂಸ್ಥೆ ನಿರ್ದೇಶಕ ಜೆ.ಆನಂದ್ ತಿಳಿಸಿದರು.
ಇಂದು ವಿಶ್ವ ಪರಿಸರದ ದಿನದ ಅಂಗವಾಗಿ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಯಲ್ಲಿ ಸಸಿಯನ್ನು ನೆಟ್ಟು, ನೀರೆರೆದು ಪರಿಸರ ದಿನ ಆಚರಣೆ ಮಾಡಿ ಮಾತನಾಡಿದ ಅವರು, ಪರಿಸರದ ಸಬಲತೆಗಾಗಿ ಗಿಡಮರಗಳನ್ನು ನೆಟ್ಟು, ಪೋಷಿಸಿ, ಕಡಿಯದೆ ಸಂರಕ್ಷಿಸಬೇಕು ಎಂದರು.
‘ಜವಾಬ್ಧಾರಿಯುತ ನಾಗರೀಕರಾದ ನಾವು
ಪರಿಸರ ದಿನಾಚರಣೆಯ ಅಂಗವಾಗಿ ಇಂದು ಪ್ರಮಾಣೀಕರಿಸುವುದೇನೆಂದರೆ, ಪರಿಸರದ ಸಬಲತೆಗಾಗಿ ಗಿಡಮರಗಳನ್ನು ನೆಟ್ಟು, ಪೋಷಿಸಿ, ಕಡಿಯದೆ ಸಂರಕ್ಷಿಸುತ್ತೇವೆ. ಅಂತೇಯೇ ಪರಿಸರದ ನಾಶಕ್ಕೆ ಕಾರಣವಾಗುವ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗದೇ ಪರಿಸರ ರಕ್ಷಣೆಗೆ ಕೈಜೋಡಿಸುತ್ತೇವೆಂದು’ ಈ ಮೂಲಕ ಪ್ರಮಾಣ ಮಾಡುತ್ತಿದ್ದೇವೆ ಎಂದು ಪರಿಸರ ಸಂರಕ್ಷಣೆ ಕುರಿತ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…