ಆಮ್ಲಜನಕ ನೀಡುವ ಸಸಿಗಳನ್ನು ನೆಡಬೇಕು, ಪರಿಸರ ನಾಶಕ್ಕೆ ನಾವೆಂದೂ ಕಾರಣರಾಗಬಾರದು. ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ ಎಂದು ರುಡ್ ಸೆಟ್ ಸಂಸ್ಥೆ ನಿರ್ದೇಶಕ ಜೆ.ಆನಂದ್ ತಿಳಿಸಿದರು.
ಇಂದು ವಿಶ್ವ ಪರಿಸರದ ದಿನದ ಅಂಗವಾಗಿ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಯಲ್ಲಿ ಸಸಿಯನ್ನು ನೆಟ್ಟು, ನೀರೆರೆದು ಪರಿಸರ ದಿನ ಆಚರಣೆ ಮಾಡಿ ಮಾತನಾಡಿದ ಅವರು, ಪರಿಸರದ ಸಬಲತೆಗಾಗಿ ಗಿಡಮರಗಳನ್ನು ನೆಟ್ಟು, ಪೋಷಿಸಿ, ಕಡಿಯದೆ ಸಂರಕ್ಷಿಸಬೇಕು ಎಂದರು.
‘ಜವಾಬ್ಧಾರಿಯುತ ನಾಗರೀಕರಾದ ನಾವು
ಪರಿಸರ ದಿನಾಚರಣೆಯ ಅಂಗವಾಗಿ ಇಂದು ಪ್ರಮಾಣೀಕರಿಸುವುದೇನೆಂದರೆ, ಪರಿಸರದ ಸಬಲತೆಗಾಗಿ ಗಿಡಮರಗಳನ್ನು ನೆಟ್ಟು, ಪೋಷಿಸಿ, ಕಡಿಯದೆ ಸಂರಕ್ಷಿಸುತ್ತೇವೆ. ಅಂತೇಯೇ ಪರಿಸರದ ನಾಶಕ್ಕೆ ಕಾರಣವಾಗುವ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗದೇ ಪರಿಸರ ರಕ್ಷಣೆಗೆ ಕೈಜೋಡಿಸುತ್ತೇವೆಂದು’ ಈ ಮೂಲಕ ಪ್ರಮಾಣ ಮಾಡುತ್ತಿದ್ದೇವೆ ಎಂದು ಪರಿಸರ ಸಂರಕ್ಷಣೆ ಕುರಿತ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…