ಆಮ್ಲಜನಕ ನೀಡುವ ಸಸಿಗಳನ್ನು ನೆಡಬೇಕು, ಪರಿಸರ ನಾಶಕ್ಕೆ ನಾವೆಂದೂ ಕಾರಣರಾಗಬಾರದು. ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ ಎಂದು ರುಡ್ ಸೆಟ್ ಸಂಸ್ಥೆ ನಿರ್ದೇಶಕ ಜೆ.ಆನಂದ್ ತಿಳಿಸಿದರು.
ಇಂದು ವಿಶ್ವ ಪರಿಸರದ ದಿನದ ಅಂಗವಾಗಿ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಯಲ್ಲಿ ಸಸಿಯನ್ನು ನೆಟ್ಟು, ನೀರೆರೆದು ಪರಿಸರ ದಿನ ಆಚರಣೆ ಮಾಡಿ ಮಾತನಾಡಿದ ಅವರು, ಪರಿಸರದ ಸಬಲತೆಗಾಗಿ ಗಿಡಮರಗಳನ್ನು ನೆಟ್ಟು, ಪೋಷಿಸಿ, ಕಡಿಯದೆ ಸಂರಕ್ಷಿಸಬೇಕು ಎಂದರು.
‘ಜವಾಬ್ಧಾರಿಯುತ ನಾಗರೀಕರಾದ ನಾವು
ಪರಿಸರ ದಿನಾಚರಣೆಯ ಅಂಗವಾಗಿ ಇಂದು ಪ್ರಮಾಣೀಕರಿಸುವುದೇನೆಂದರೆ, ಪರಿಸರದ ಸಬಲತೆಗಾಗಿ ಗಿಡಮರಗಳನ್ನು ನೆಟ್ಟು, ಪೋಷಿಸಿ, ಕಡಿಯದೆ ಸಂರಕ್ಷಿಸುತ್ತೇವೆ. ಅಂತೇಯೇ ಪರಿಸರದ ನಾಶಕ್ಕೆ ಕಾರಣವಾಗುವ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗದೇ ಪರಿಸರ ರಕ್ಷಣೆಗೆ ಕೈಜೋಡಿಸುತ್ತೇವೆಂದು’ ಈ ಮೂಲಕ ಪ್ರಮಾಣ ಮಾಡುತ್ತಿದ್ದೇವೆ ಎಂದು ಪರಿಸರ ಸಂರಕ್ಷಣೆ ಕುರಿತ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…