ಶಾಲಾ ಆವರಣದಲ್ಲಿ ಮಳೆ ನೀರು ಹಿಂಗಿಸುವುದು, ನೀರು ಶುದ್ಧೀಕಾರಣ, ನೀರು ಮರುಬಳಕೆ ಮತ್ತು ಶಾಲಾ ಆವರಣದಲ್ಲಿ ಹೆಚ್ಚು ಗಿಡಮರಗಳನ್ನು ಬೆಳಸುವುದರ ಮೂಲಕ ಪರಿಸರ ಸ್ನೇಹಿ ಕಾರ್ಯಗಳಿಗೆ ಎಲ್ಲರು ಒತ್ತು ನೀಡಲಾಗುವುದು ಎಂದು ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಆರ್. ಚಕ್ರವರ್ತಿ ತಿಳಿಸಿದರು.
ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆ, ಜವಾಹರ್ ನವೋದಯ ವಿದ್ಯಾಲಯ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದಲ್ಲಿರುವ ನವೋದಯ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನದವನ್ನು ಆಚರಿಸಿ, ಈ ವೇಳೆ ಮಾತನಾಡಿದರು.
ವಲಯ ಅರಣ್ಯ ಅಧಿಕಾರಿಗಳಾದ ರಾಜಶೇಖರ್ ಮಾತನಾಡಿ, ಇಲಾಖೆಯ ವತಿಯಿಂದ ತಾಲೂಕಿನಾದ್ಯಂತ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಎಲ್ಲರೂ ಪ್ರತಿದಿನವನ್ನೂ ಪರಿಸರ ದಿನದಂತೆ ಪರಿಸರವನ್ನು ಕಾಪಾಡಬೇಕು ಎಂದರು.
ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಾಧಿಕಾರಿ ಚಂದ್ರಕುಮಾರ್, ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಲೋಹಿತ್ ವೈ ಟಿ, ಡಾ. ಶಾಂತನು ಗುಪ್ತ, ಕಾರ್ತಿಕ್, ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…