ಕನ್ನಡ ಅಧ್ಯಾಪಕರುಗಳು ಬೇರೆ ವಿಷಯಗಳ ಅಧ್ಯಾಪಕರುಗಳಿಗೆ ಹೋಲಿಕೆ ಮಾಡಿದರೆ ಮಾದರಿ ಎನ್ನಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಮುನಿನಾರಾಯಣಪ್ಪ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸಕೋಟೆ ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕನ್ನಡ ಅಧ್ಯಾಪಕರ ಒಕ್ಕೂಟದ ಸಹಯೋಗದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರೊಫೆಸರ್ ತಿಮ್ಮರಾಯಪ್ಪ ಅವರು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಪರೀಕ್ಷಾ ಮಂಡಳಿಯ ಅಧ್ಯಕ್ಷರಾಗಿ 3 ವರ್ಷಗಳ ಕಾಲ ಪ್ರಶ್ನೆ ಪತ್ರಿಕೆ ತಯಾರಿ, ಮೌಲ್ಯಮಾಪನ ಕಾರ್ಯಗಳನ್ನು ಸಕಾಲಕ್ಕೆ ನೆರವೇರಿಸಿ , ಇವರು ಹಿರಿಯರಲ್ಲಿ ಹಿರಿಯರಾಗಿ, ಕಿರಿಯರಲ್ಲಿ ಕಿರಿಯರಾಗಿ ಅಜಾತಶತ್ರುವಾಗಿ ತಮ್ಮ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ, ಸದ್ಯ ಪರೀಕ್ಷಾ ಮಂಡಳಿಯ ಸದಸ್ಯರಾಗಿ ಮುಂದುವರಿದಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಡಾ. ಚೆಲುವನಾರಾಯಣ, ಡಾ.ಈರಣ್ಣ,ಡಾ. ಅಂಜನೇಯರೆಡ್ಡಿ, ಡಾ.ಅಶ್ವಥ್ ನಾರಾಯಣ್, ಡಾ. ವಿಜಯೇಂದ್ರ, ಡಾ. ಕೃಷ್ಣಪ್ಪ,ಡಾ.ಎಂ ಚಿಕ್ಕಣ್ಣ, ಪ್ರವೀಣ್, ಕುಬೇರಗೌಡ, ಶೆಟ್ಟಿನಾಯಕ, ನಾಗೇಶ್, ದೇವರಾಜ ಎಂ ಸೇರಿದಂತೆ ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…