ದೇವನಹಳ್ಳಿ: ಪೋಷಕರು ಶಾಲೆಯ ಶಿಕ್ಷಣವನ್ನು ಮಕ್ಕಳ ಓದಿನ ಅಂಕಗಳಿಗೆ ಸೀಮಿತಗೊಳಿಸದೇ ದೈಹಿಕ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಾಗಿ ಪಾಲ್ಗೊಳ್ಳುವಂತೆ ಮಕ್ಕಳನ್ನ ಪ್ರೋತ್ಸಾಹಿಸಿ ಅವರ ದೈಹಿಕ, ಮಾನಸಿಕ ಸದೃಢತೆಯ ಬೆಳವಣಿಗೆಗೆ ಸಹಕಾರಿಯಾಗಬೇಕು ಎಂದು ದೇವನಹಳ್ಳಿ ತಾಲೂಕು ದೈಹಿಕ ಶಿಕ್ಷಣ ಪದವಿ ವೀಕ್ಷಕರು ಹಾಗೂ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜಿ .ಶೇಖರಪ್ಪ ಹೇಳಿದರು.
ದೇವನಹಳ್ಳಿ ತಾಲೂಕಿನ ಬೂದಿಗೆರೆಯಲ್ಲಿ 2023-24ನೇ ಶಾಲಾ ಕ್ರೀಡೆ ವಾರ್ಷಿಕೋತ್ಸವವನ್ನು “ಎಲೈಟ್ ಇಂಟರ್ನ್ಯಾಷನಲ್ ಸ್ಕೂಲ್ ಒಲಂಪಿಕ್ ಕ್ರೀಡಾಕೂಟ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಕ್ರೀಡೆಗಳ ಜಾಲತಾಣದ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಎಲೈಟ್ ಶಾಲೆಯನ್ನು ಪ್ರಶಂಸಿದರು.
ಇದೇ ಸಂದರ್ಭದಲ್ಲಿ ಎಲೈಟ್ ಇಂಟರ್ ನ್ಯಾಷನಲ್ ಶಾಲೆಯ ಮುಖ್ಯ ಶಿಕ್ಷಕರಾದ ಶೇಷು, ಎಂ.ರಮೇಶ್, ವೆಂಕಟೇಶ್, ಮಧು, ರಾಜಶೇಖರ್ ಸೇರಿದಂತೆ ಶಾಲೆಯ ಶಿಕ್ಷಕರು ಸಿಬ್ಬಂದಿ, ಪೋಷಕರು ಮತ್ತಿತರರು ಇದ್ದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…