ದೇವನಹಳ್ಳಿ: ಪೋಷಕರು ಶಾಲೆಯ ಶಿಕ್ಷಣವನ್ನು ಮಕ್ಕಳ ಓದಿನ ಅಂಕಗಳಿಗೆ ಸೀಮಿತಗೊಳಿಸದೇ ದೈಹಿಕ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಾಗಿ ಪಾಲ್ಗೊಳ್ಳುವಂತೆ ಮಕ್ಕಳನ್ನ ಪ್ರೋತ್ಸಾಹಿಸಿ ಅವರ ದೈಹಿಕ, ಮಾನಸಿಕ ಸದೃಢತೆಯ ಬೆಳವಣಿಗೆಗೆ ಸಹಕಾರಿಯಾಗಬೇಕು ಎಂದು ದೇವನಹಳ್ಳಿ ತಾಲೂಕು ದೈಹಿಕ ಶಿಕ್ಷಣ ಪದವಿ ವೀಕ್ಷಕರು ಹಾಗೂ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜಿ .ಶೇಖರಪ್ಪ ಹೇಳಿದರು.
ದೇವನಹಳ್ಳಿ ತಾಲೂಕಿನ ಬೂದಿಗೆರೆಯಲ್ಲಿ 2023-24ನೇ ಶಾಲಾ ಕ್ರೀಡೆ ವಾರ್ಷಿಕೋತ್ಸವವನ್ನು “ಎಲೈಟ್ ಇಂಟರ್ನ್ಯಾಷನಲ್ ಸ್ಕೂಲ್ ಒಲಂಪಿಕ್ ಕ್ರೀಡಾಕೂಟ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಕ್ರೀಡೆಗಳ ಜಾಲತಾಣದ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಎಲೈಟ್ ಶಾಲೆಯನ್ನು ಪ್ರಶಂಸಿದರು.
ಇದೇ ಸಂದರ್ಭದಲ್ಲಿ ಎಲೈಟ್ ಇಂಟರ್ ನ್ಯಾಷನಲ್ ಶಾಲೆಯ ಮುಖ್ಯ ಶಿಕ್ಷಕರಾದ ಶೇಷು, ಎಂ.ರಮೇಶ್, ವೆಂಕಟೇಶ್, ಮಧು, ರಾಜಶೇಖರ್ ಸೇರಿದಂತೆ ಶಾಲೆಯ ಶಿಕ್ಷಕರು ಸಿಬ್ಬಂದಿ, ಪೋಷಕರು ಮತ್ತಿತರರು ಇದ್ದರು.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…