ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊರ್ವ ಮಹಿಳೆಗೆ ಗಂಭೀರ ಗಾಯಗಳಾಗಿವೆ.
ಘಟನೆ ತಾಲೂಕಿನ ಗೊಲ್ಲಹಳ್ಳಿ ತಾಂಡ ಸಮೀಪದ ಬೆಂಗಳೂರು-ಯಲಹಂಕ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಗೊಲ್ಲಹಳ್ಳಿ ತಾಂಡ ನಿವಾಸಿ ನಾಗರತ್ನಮ್ಮ(45), ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ಗಾಯಾಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಲದಲ್ಲಿ ಹೂ ಕೀಳಲು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಗೌರಿಬಿದನೂರು ಕಡೆಯಿಂದ ಬಂದ ಕಾರು ಏಕಾಏಕಿ ಪಾದಚಾರಿಗಳ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ…
ಕಾರಿನ ಚಾಲಕ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದ್ದಾನೆಂದು ಸ್ಥಳೀಯರು ತಿಳಿಸಿದ್ದಾರೆ.
ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…
ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…
ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…
ದೊಡ್ಡಬಳ್ಳಾಪುರ: ಅತಿವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು…