ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ನಡೆದಿದೆ…
ತಿಮ್ಮಕ್ಕ(60), ಯಶೋಧ(33) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು..
ಬೊಮ್ಮವಾರ ಗ್ರಾಮದ ಇಬ್ಬರು ಮಹಿಳೆಯರು ಜಾನುವಾರುಗಳಿಗೆ ಹುಲ್ಲು ತರಲು ಹೋಗಿದ್ದ ವೇಳೆ ಘಟನೆ ನಡೆದಿದೆ… ರಸ್ತೆ ಎಡ ಭಾಗದದಲ್ಲಿ ನಡೆಯುತ್ತಿದ್ದ ವೇಳೆ ವೇಗವಾಗಿ ಹಿಂಬದಿಯಿಂದ ಬಂದ ಕಾರು ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ…
ಡಿಕ್ಕಿ ಹೊಡೆದು ಮುಂದಿದ್ದ ಕಾಂಪೌಂಡ್ ಗೆ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಮುಂಬಾಗ ಸಂಪೂರ್ಣ ಜಖಂಗೊಂಡಿದೆ.
ಮೃತಪಟ್ಟ ಮಹಿಳೆಯರಿಗೆ ಪರಿಹಾರಕ್ಕಾಗಿ ಕುಟುಂಬಸ್ಥರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.
ಮೃತಪಟ್ಟವರನ್ನೇ ನಂಬಿ ಜೀವನ ನಡೆಸುತ್ತಿದ್ದ ಕುಟುಂಬಸ್ಥರು ಬೀದಿ ಪಾಲಾಗಿದ್ದಾರೆ. ಅಪಘಾತ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…