ಅತಿಯಾದ ಮದ್ಯ ಸೇವನೆಯಿಂದ ಅಮಲೇರಿದ ವ್ಯಕ್ತಿ, ಸರಿಯಾಗಿ ಬೆಳಕಿಲ್ಲದ ಪ್ರದೇಶದಲ್ಲಿ ಕುಳಿತಿದ್ದಾಗ ಹೆಬ್ಬಾವು ಆತನ ಮೇಲೆ ಹರಿದಾಡಿತು. ಹಾವು ಆತನ ದೇಹಕ್ಕೆ ಸುತ್ತಿಕೊಂಡಿರುವುದನ್ನು ಗಮನಿಸಿದ ನೆರೆಹೊರೆಯವರು ಎಚ್ಚರಿಕೆ ನೀಡಿದರೂ, ಮದ್ಯಪಾನ ಮಾಡಿದ ವ್ಯಕ್ತಿ ಅಪಾಯದ ಬಗ್ಗೆ ಗಮನ ಹರಿಸಲಿಲ್ಲ.
ಈ ಘಟನೆ ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯ ಓಕ್ ಮಂಡಲದ ಸಿಂಗನಪಲ್ಲಿಯಲ್ಲಿ ನಡೆದಿದೆ.
ಅದೃಷ್ಟವಶಾತ್, ಹೆಬ್ಬಾವು ಆತನನ್ನು ಕಚ್ಚುವ ಮೊದಲು ಸ್ಥಳೀಯರು ಮುಂದೆ ಬಂದು ಆತನನ್ನು ಹೆಬ್ಬಾವಿನಿಂದ ರಕ್ಷಣೆ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…