ಅತಿಯಾದ ಮದ್ಯ ಸೇವನೆಯಿಂದ ಅಮಲೇರಿದ ವ್ಯಕ್ತಿ, ಸರಿಯಾಗಿ ಬೆಳಕಿಲ್ಲದ ಪ್ರದೇಶದಲ್ಲಿ ಕುಳಿತಿದ್ದಾಗ ಹೆಬ್ಬಾವು ಆತನ ಮೇಲೆ ಹರಿದಾಡಿತು. ಹಾವು ಆತನ ದೇಹಕ್ಕೆ ಸುತ್ತಿಕೊಂಡಿರುವುದನ್ನು ಗಮನಿಸಿದ ನೆರೆಹೊರೆಯವರು ಎಚ್ಚರಿಕೆ ನೀಡಿದರೂ, ಮದ್ಯಪಾನ ಮಾಡಿದ ವ್ಯಕ್ತಿ ಅಪಾಯದ ಬಗ್ಗೆ ಗಮನ ಹರಿಸಲಿಲ್ಲ.
ಈ ಘಟನೆ ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯ ಓಕ್ ಮಂಡಲದ ಸಿಂಗನಪಲ್ಲಿಯಲ್ಲಿ ನಡೆದಿದೆ.
ಅದೃಷ್ಟವಶಾತ್, ಹೆಬ್ಬಾವು ಆತನನ್ನು ಕಚ್ಚುವ ಮೊದಲು ಸ್ಥಳೀಯರು ಮುಂದೆ ಬಂದು ಆತನನ್ನು ಹೆಬ್ಬಾವಿನಿಂದ ರಕ್ಷಣೆ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪಟಾಕಿ ಸಿಡಿಸಿ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ…
14 ವರ್ಷದ ಮಗಳನ್ನು ಕೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ... ಮಗಳು…
ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ…
ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ. ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ…
ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ,…
ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ... ವಿನೋದ್ ಕುಮಾರ್(44),…