ವಿರಾಜಪೇಟೆ ನಗರದಲ್ಲಿ ಮಂಗಳವಾರ ಸಂಜೆ ಸುರಿಯುತ್ತಿರವ ಮಳೆಗೆ ನಗರದ ದೊಡ್ಡಟ್ಟಿ ಚೌಕಿಯಲ್ಲಿ ವ್ಯಕ್ತಿ ಓರ್ವ ಪಾನಮತ್ತನಾಗಿ ಸುರಿಯುವ ಮಳೆಯಲ್ಲಿ ಸಾರ್ವಜನಿಕರ ಎದುರಲ್ಲೆ ಸ್ನಾನ ಮಾಡುತ್ತಿದ ದೃಶ್ಯ ಕಂಡುಬಂದಿದೆ.
ಅಪ್ಪಚ್ಚು ಕವಿ ಪುತ್ತಳಿ ಕೆಳಗೆ ಸಾಬೂನು ಬಳಸಿ ಸ್ನಾನ ಮಾಡಿ ಸ್ವಲ್ಪ ಸಮಯ ಸಾರ್ವಜನಿಕರಿಗೆ ಅಚ್ಚರಿ ಮೂಡಿಸಿದ್ದಾನೆ.
ಈತ ಸುರಿತ್ತಿರುವ ಮಳೆಗೆ ಶವರ್ ಬಾತಿನಲ್ಲಿ ಸ್ನಾನ ಮಾಡಿದಂತೆ ಅ ವ್ಯಕ್ತಿ ಏನೇನೂ ಮಾತನಾಡುತ್ತಾ ಸೋಪು ಹಚ್ಚಿ ಸ್ನಾನ ಮಾಡಿ ಮಡಿಯಾಗುವ ಯತ್ನ ನಡೆಸಿದ್ದಾನೆ.
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…