ವಿರಾಜಪೇಟೆ ನಗರದಲ್ಲಿ ಮಂಗಳವಾರ ಸಂಜೆ ಸುರಿಯುತ್ತಿರವ ಮಳೆಗೆ ನಗರದ ದೊಡ್ಡಟ್ಟಿ ಚೌಕಿಯಲ್ಲಿ ವ್ಯಕ್ತಿ ಓರ್ವ ಪಾನಮತ್ತನಾಗಿ ಸುರಿಯುವ ಮಳೆಯಲ್ಲಿ ಸಾರ್ವಜನಿಕರ ಎದುರಲ್ಲೆ ಸ್ನಾನ ಮಾಡುತ್ತಿದ ದೃಶ್ಯ ಕಂಡುಬಂದಿದೆ.
ಅಪ್ಪಚ್ಚು ಕವಿ ಪುತ್ತಳಿ ಕೆಳಗೆ ಸಾಬೂನು ಬಳಸಿ ಸ್ನಾನ ಮಾಡಿ ಸ್ವಲ್ಪ ಸಮಯ ಸಾರ್ವಜನಿಕರಿಗೆ ಅಚ್ಚರಿ ಮೂಡಿಸಿದ್ದಾನೆ.
ಈತ ಸುರಿತ್ತಿರುವ ಮಳೆಗೆ ಶವರ್ ಬಾತಿನಲ್ಲಿ ಸ್ನಾನ ಮಾಡಿದಂತೆ ಅ ವ್ಯಕ್ತಿ ಏನೇನೂ ಮಾತನಾಡುತ್ತಾ ಸೋಪು ಹಚ್ಚಿ ಸ್ನಾನ ಮಾಡಿ ಮಡಿಯಾಗುವ ಯತ್ನ ನಡೆಸಿದ್ದಾನೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…