ಪಿಂಡಕೂರು ತಿಮ್ಮನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಆನಂದ್, ಉಪಾಧ್ಯಕ್ಷರಾಗಿ ನಿಖಿತಾ ಸಾರಿಕಾ ಗೌಡ ಆಯ್ಕೆ: ಗಣ್ಯರ ಅಭಿನಂದನೆ

ಪಿಂಡಕೂರು ತಿಮ್ಮನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಆನಂದ್, ಉಪಾಧ್ಯಕ್ಷ ಸ್ಥಾನಕ್ಕೆ ನಿಖಿತಾ ಸಾರಿಕಾ ಗೌಡ ಅವಿರೋಧವಾಗಿ ಆಯ್ಕೆ ಆಯ್ಕೆಯಾದರು.

ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸಾಮಾನ್ಯ, ಮಹಿಳಾ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ಮೀಸಲಿರಿಸಿದ ನಿರ್ದೇಶಕರ ಸ್ಥಾನಗಳಿಗೆ ರಿಟರ್ನಿಂಗ್ ಅಧಿಕಾರಿ ಕೆ.ವಿ.ಮಾಧವರೆಡ್ಡಿ‌ ಸಮ್ಮುಖದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ‌ ಸ್ಥಾನಗಳಿಗೆ ಕ್ರಮವಾಗಿ ಆನಂದ್ ಹಾಗೂ ನಿಖಿತಾ ಸಾರಿಕಾಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಮುನಿರಾಜು, ಗಂಗಾಧರ.ಸಿ, ರಾಮಾಂಜಿನಪ್ಪ, ಪ್ರಕಾಶ್.ಜಿ, ಆನಂದಪ್ಪ, ಸುಬ್ರಮಣಿ, ದೇವರಾಜ್.ಎಂ, ಗೀತಾ, ಚಿಕ್ಕಗಂಗಾಧರಪ್ಪ, ಗಂಗಾಧರಪ್ಪ ಅವರು ನಿರ್ದೇಶಕರಾಗಿ ಆಯ್ಕೆಯಾದರು.

ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರನ್ನು ಸಿಹಿ ಹಂಚಿ, ಪುಷ್ಪ ಮಾಲೆ ಹಾಕುವ ಮೂಲಕ ಅಭಿನಂದಸಿದ ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಹಾಗೂ ಇತರರು.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

35 minutes ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

56 minutes ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

4 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

4 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

13 hours ago