ಪಿಸ್ತೂಲ್ ತೋರಿಸಿ ಚಿನ್ನಾಭರಣ ದೋಚಿದ್ದ 6 ಮಂದಿ ಕುಖ್ಯಾತ ಕಳ್ಳರನ್ನು ಮಾದನಾಯಕನಹಳ್ಳಿ ಪೋಲಿಸರು ಬಂಧಿಸಿದ್ದಾರೆ.
ನಾರಾಯಣ ಲಾಲ್, ರಾಮ್ ಲಾಲ್, ಕಿಶೋರ್ ಪವಾರ್, ಮಹೇಂದ್ರ ಗೆಹ್ಲೋಟ್, ಕೀರ್ತರಾಮ್, ಅಶೋಕ್ ಕುಮಾರ್, ಸೋಹನ್ ರಾಮ್ ಬಂಧಿತ ಆರೋಪಿಗಳು
ಬಂಧಿತರಿಂದ 35 ಲಕ್ಷ ರೂಪಾಯಿ ಮೌಲ್ಯದ 417 ಗ್ರಾಂ ಚಿನ್ನಾಭರಣ, ಪಿಸ್ತೂಲ್, ಡ್ರಾಗರ್, ಒಂದು ಬೈಕ್, ಆಟೋ ವಶಕ್ಕೆ ಪಡೆಯಲಾಗಿದೆ.
ಈ ಕಳ್ಳರ ಗ್ಯಾಂಗ್ ಕಳೆದ ಒಂದು ತಿಂಗಳ ಹಿಂದೆ ಮಾದನಾಯಕನಹಳ್ಳಿಯ ದೊಂಬರಹಳ್ಳಿ ಬಳಿ ಇರುವ ಪದಮ್ ಜ್ಯೂವಲೆರಿ ಅಂಗಡಿಗೆ ನುಗ್ಗಿ ಪಿಸ್ತೂಲ್ ತೋರಿಸಿ ಚಿನ್ನ ಕದ್ದು ಪರಾರಿಯಾಗಿದ್ದರು.
ಈ ಆರೋಪಿಗಳ ತಂಡವು ದರೋಡೆ ಮಾಡಿ ರಾಜಸ್ಥಾನದಲ್ಲಿ ತಲೆಮರಿಸಿಕೊಂಡಿತ್ತು. ಖಚಿತ ಮಾಹಿತಿ ಮೇರೆಗೆ ಮಾದನಾಯಕನಹಳ್ಳಿ ಪೋಲಿಸರು ರಾಜಸ್ಥಾನಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿ ಕರೆತಂದಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…