ತಾಲೂಕಿನ ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿಯಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ತೆಪೋತ್ಸವ ಕಾರ್ಯಕ್ರಮ ಭಾನುವಾರ ರಾತ್ರಿ ಬಹಳ ವಿಜೃಂಭಣೆಯಿಂದ ನೆರವೇರಿತು.
ತುಳು ಷಷ್ಠಿಯಂದು ಬ್ರಹ್ಮರಥೊತ್ಸವ ಮುಗಿದ ಒಂದು ತಿಂಗಳಿಗೆ ಬರುವ ಮಾಘ ಶುದ್ದ ಪಂಚಮಿಯಂದು ನಡೆಯುವ ಈ ತೆಪ್ಪೋತ್ಸವ, ದೇವಾಲಯದ ಹೊರಭಾಗದಲ್ಲಿರುವ ಕಲ್ಯಾಣಿಯಲ್ಲಿ ಜಗಮಗಿಸುವ ವಿದ್ಯುತ್ ಹಾಗೂ ಹೂವಿನ ಅಲಂಕೃತ ತೆಪ್ಪದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಉತ್ಸವ ಮೂರ್ತಿಯನ್ನಿಟ್ಟು, ವೇದ ಮಂತ್ರ ಘೋಷಗಳಿಂದ ಪೂಜೆ ಸಲ್ಲಿಸಲಾಯಿತು, ತೆಪ್ಪದ ಮೇಲೆ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆ ಅದ್ಧೂರಿಯಾಗಿ ಮಾಡಲಾಯಿತು.
ಕಲ್ಯಾಣಿಯನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ತೆಪ್ಪೋತ್ಸವ ಪ್ರಯುಕ್ತ ಭರತ ನಾಟ್ಯ, ಸುಗಮ ಸಂಗೀತ ಕಾರ್ಯಕ್ರಮ ನಡೆದವು.
ತೆಪೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡು, ಭವ್ಯವಾದ ತೆಪೋತ್ಸವವನ್ನು ಕಣ್ತುಂಬಿಕೊಂಡು ಆನಂದಪಟ್ಟರು.
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…
ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…
ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ಶಿಯಾ ಮುಸ್ಲಿಂ ಸಮುದಾಯದವರ ಹಸೇನ್–ಹುಸೇನ್ ಆಚರಣೆ ಶುಕ್ರವಾರ ಶ್ರದ್ಧಾಭಕ್ತಿಯಿಂದ…
ಬೆಂಗಳೂರು, ಜುಲೈ 2026: ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ-2026ರ ಅಂಗವಾಗಿ, ಬೆಂಗಳೂರಿನ ಆರ್.ಆರ್. ನಗರದ ಸ್ಪರ್ಶ್ ಆಸ್ಪತ್ರೆ ಸಂಕೀರ್ಣ ಪುನರ್ನಿರ್ಮಾಣ,…
ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಅಧಿಕಾರಿ ಸಾರ್ವಜನಿಕರಿಂದ ಹಣ ಅಥವಾ ಲಂಚಕ್ಕೆ…
ಬೆಂಗಳೂರು: ಹೆಸರಘಟ್ಟ ಹೋಬಳಿಯ ತೋಟಗೆರೆ ಗ್ರಾಮದಲ್ಲಿ ಗುರುವಾರ ರಾತ್ರಿ ಸುಮಾರು 10.50ರ ವೇಳೆಗೆ ಮನೆಯೊಳಗೆ ನುಗ್ಗಿದ್ದ ಸುಮಾರು 5 ಅಡಿ…