ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ ಸಾರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಚಪಟ್ಟಣದಲ್ಲಿ ನಡೆದಿದೆ.
ಗುರುವಾರ ಬೀರೂರು ಪಟ್ಟಣದಲ್ಲಿ ಭಾವಸಾರ ಸಮಾಜದ ವಿಶ್ವನಾಥ ಎಂಬುವವರು ನಿಧನರಾಗಿದ್ದರು. ಮೃತ ವಿಶ್ವನಾಥ್ ಅವರಿಗೆ ಮಕ್ಕಳೇ ಇರಲಿಲ್ಲ. ಅವರ ಸಹೋದರರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ಹೀಗಾಗಿ ಮೃತ ವಿಶ್ವನಾಥ್ ಸಹೋದರನ ಮಗಳು ಐಶ್ವರ್ಯ ಅವರೂ ನನ್ನ ತಂದೆ. ಅದಕ್ಕೆ ಅವರ ಅಂತ್ಯಸಂಸ್ಕಾರದ ಅಂತಿಮ ವಿಧಿ-ವಿಧಾನವನ್ನ ತಾನೇ ಮಾಡೋದಾಗಿ ಕುಟುಂಬದವರಿಗೆ ತಿಳಿಸಿದ್ದಳು. ಕುಟುಂಬ ಹಾಗೂ ಭಾವಸಾರ ಸಮಾಜದ ಎಲ್ಲಾ ಮುಖಂಡರು ಒಪ್ಪಿಗೆ ನೀಡಿದರು.
ಅದರಂತೆ ಸಹೋದರಿ ಭಾವನಳನ್ನೂ ಜೊತೆ ಸೇರಿಸಿಕೊಂಡು ಶುಕ್ರವಾರ (ಮಾ.13) ಅಂತ್ಯಕ್ರಿಯೆ ನಡೆಸಿಕೊಟ್ಟಿದ್ದಾರೆ. ಹೆಗಲ ಮೇಲೆ ಕುಡಿಕೆ ಹೊತ್ತು ಮೃತದೇಹದ ಸುತ್ತ ಮೂರು ಸುತ್ತು ಹಾಕಿ ತಂದೆ (ಚಿಕ್ಕಪ್ಪ) ಅಂತ್ಯಕ್ರಿಯೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…