ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ ಸಾರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಚಪಟ್ಟಣದಲ್ಲಿ ನಡೆದಿದೆ.
ಗುರುವಾರ ಬೀರೂರು ಪಟ್ಟಣದಲ್ಲಿ ಭಾವಸಾರ ಸಮಾಜದ ವಿಶ್ವನಾಥ ಎಂಬುವವರು ನಿಧನರಾಗಿದ್ದರು. ಮೃತ ವಿಶ್ವನಾಥ್ ಅವರಿಗೆ ಮಕ್ಕಳೇ ಇರಲಿಲ್ಲ. ಅವರ ಸಹೋದರರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ಹೀಗಾಗಿ ಮೃತ ವಿಶ್ವನಾಥ್ ಸಹೋದರನ ಮಗಳು ಐಶ್ವರ್ಯ ಅವರೂ ನನ್ನ ತಂದೆ. ಅದಕ್ಕೆ ಅವರ ಅಂತ್ಯಸಂಸ್ಕಾರದ ಅಂತಿಮ ವಿಧಿ-ವಿಧಾನವನ್ನ ತಾನೇ ಮಾಡೋದಾಗಿ ಕುಟುಂಬದವರಿಗೆ ತಿಳಿಸಿದ್ದಳು. ಕುಟುಂಬ ಹಾಗೂ ಭಾವಸಾರ ಸಮಾಜದ ಎಲ್ಲಾ ಮುಖಂಡರು ಒಪ್ಪಿಗೆ ನೀಡಿದರು.
ಅದರಂತೆ ಸಹೋದರಿ ಭಾವನಳನ್ನೂ ಜೊತೆ ಸೇರಿಸಿಕೊಂಡು ಶುಕ್ರವಾರ (ಮಾ.13) ಅಂತ್ಯಕ್ರಿಯೆ ನಡೆಸಿಕೊಟ್ಟಿದ್ದಾರೆ. ಹೆಗಲ ಮೇಲೆ ಕುಡಿಕೆ ಹೊತ್ತು ಮೃತದೇಹದ ಸುತ್ತ ಮೂರು ಸುತ್ತು ಹಾಕಿ ತಂದೆ (ಚಿಕ್ಕಪ್ಪ) ಅಂತ್ಯಕ್ರಿಯೆ ನಡೆಸಿದ್ದಾರೆ.
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…