Categories: ರಾಜ್ಯ

‘ಪೇಸಿಎಂ’ ಅಭಿಯಾನ: ಕಾಂಗ್ರೆಸ್‌ನಿಂದ ರಾಜ್ಯದ ಘನತೆ ಮಣ್ಣುಪಾಲು -ಸುಧಾಕರ್‌ ಟೀಕೆ

ಡಾ.ಕೆ.ಸುಧಾಕರ್‌

ಬೆಂಗಳೂರು: ‘ಪೇಸಿಎಂ’ ಅಭಿಯಾನದ ಮೂಲಕ ಕಾಂಗ್ರೆಸ್‌ ನಾಯಕರು ರಾಜ್ಯದ ಘನತೆಯನ್ನು ಮಣ್ಣುಪಾಲು ಮಾಡಿದ್ದಾರೆ. ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್‌ ನಾಯಕರು ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆ‘ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಟೀಕಿಸಿದ್ದಾರೆ.

‘ಕಾಂಗ್ರೆಸ್‌ನವರು ಮೂಲಕ, ಕೀಳುಮಟ್ಟದ ರಾಜಕೀಯ ಮಾಡುವುದರಲ್ಲಿ ನಿಸ್ಸೀಮರೆಂದು ಸಾಬೀತು ಮಾಡಿದ್ದಾರೆ. ಆದರೆ, ಏನೇ ಮಾಡಿದರೂ ಅವರು ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ’ ಎಂದು ಹೇಳಿದರು.

‘ಪದೇ ಪದೇ ಶೇ 40 ಕಮಿಷನ್‌ ಬಗ್ಗೆ ಹೇಳಿದರೆ ಜನರು ನಂಬುತ್ತಾರೆಂದು ಕಾಂಗ್ರೆಸ್‌ ತಿಳಿದಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ಶುದ್ಧ ಆಡಳಿತ ಜನರಿಗೆ ತಿಳಿದಿದೆ. ಜನಸಾಮಾನ್ಯರ ಸಿ.ಎಂ ಎಂದು ಗುರುತಿಸಿಕೊಂಡಿರುವ ಅವರು, ಒಳ್ಳೆಯ ಆಡಳಿತ ನೀಡುತ್ತಿರುವುದನ್ನು ಸಹಿಸಲು ಕಾಂಗ್ರೆಸ್‌ಗೆ ಆಗುತ್ತಿಲ್ಲ. ಮಾಜಿ ಸಿ.ಎಂವೊಬ್ಬರು ಭಿತ್ತಿಪತ್ರ ಅಂಟಿಸುವುದನ್ನು 75 ವರ್ಷಗಳ ಇತಿಹಾಸದಲ್ಲೇ ನೋಡಿಲ್ಲ’ ಎಂದರು.

shash

Share
Published by
shash

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

11 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

18 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

21 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

21 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago