Categories: ರಾಜ್ಯ

‘ಪೇಸಿಎಂ’ ಅಭಿಯಾನ: ಕಾಂಗ್ರೆಸ್‌ನಿಂದ ರಾಜ್ಯದ ಘನತೆ ಮಣ್ಣುಪಾಲು -ಸುಧಾಕರ್‌ ಟೀಕೆ

ಡಾ.ಕೆ.ಸುಧಾಕರ್‌

ಬೆಂಗಳೂರು: ‘ಪೇಸಿಎಂ’ ಅಭಿಯಾನದ ಮೂಲಕ ಕಾಂಗ್ರೆಸ್‌ ನಾಯಕರು ರಾಜ್ಯದ ಘನತೆಯನ್ನು ಮಣ್ಣುಪಾಲು ಮಾಡಿದ್ದಾರೆ. ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್‌ ನಾಯಕರು ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆ‘ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಟೀಕಿಸಿದ್ದಾರೆ.

‘ಕಾಂಗ್ರೆಸ್‌ನವರು ಮೂಲಕ, ಕೀಳುಮಟ್ಟದ ರಾಜಕೀಯ ಮಾಡುವುದರಲ್ಲಿ ನಿಸ್ಸೀಮರೆಂದು ಸಾಬೀತು ಮಾಡಿದ್ದಾರೆ. ಆದರೆ, ಏನೇ ಮಾಡಿದರೂ ಅವರು ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ’ ಎಂದು ಹೇಳಿದರು.

‘ಪದೇ ಪದೇ ಶೇ 40 ಕಮಿಷನ್‌ ಬಗ್ಗೆ ಹೇಳಿದರೆ ಜನರು ನಂಬುತ್ತಾರೆಂದು ಕಾಂಗ್ರೆಸ್‌ ತಿಳಿದಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ಶುದ್ಧ ಆಡಳಿತ ಜನರಿಗೆ ತಿಳಿದಿದೆ. ಜನಸಾಮಾನ್ಯರ ಸಿ.ಎಂ ಎಂದು ಗುರುತಿಸಿಕೊಂಡಿರುವ ಅವರು, ಒಳ್ಳೆಯ ಆಡಳಿತ ನೀಡುತ್ತಿರುವುದನ್ನು ಸಹಿಸಲು ಕಾಂಗ್ರೆಸ್‌ಗೆ ಆಗುತ್ತಿಲ್ಲ. ಮಾಜಿ ಸಿ.ಎಂವೊಬ್ಬರು ಭಿತ್ತಿಪತ್ರ ಅಂಟಿಸುವುದನ್ನು 75 ವರ್ಷಗಳ ಇತಿಹಾಸದಲ್ಲೇ ನೋಡಿಲ್ಲ’ ಎಂದರು.

shash

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

4 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

5 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

14 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago