ಬೆಂಗಳೂರು: ‘ಪೇಸಿಎಂ’ ಅಭಿಯಾನದ ಮೂಲಕ ಕಾಂಗ್ರೆಸ್ ನಾಯಕರು ರಾಜ್ಯದ ಘನತೆಯನ್ನು ಮಣ್ಣುಪಾಲು ಮಾಡಿದ್ದಾರೆ. ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್ ನಾಯಕರು ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆ‘ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟೀಕಿಸಿದ್ದಾರೆ.
‘ಕಾಂಗ್ರೆಸ್ನವರು ಮೂಲಕ, ಕೀಳುಮಟ್ಟದ ರಾಜಕೀಯ ಮಾಡುವುದರಲ್ಲಿ ನಿಸ್ಸೀಮರೆಂದು ಸಾಬೀತು ಮಾಡಿದ್ದಾರೆ. ಆದರೆ, ಏನೇ ಮಾಡಿದರೂ ಅವರು ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ’ ಎಂದು ಹೇಳಿದರು.
‘ಪದೇ ಪದೇ ಶೇ 40 ಕಮಿಷನ್ ಬಗ್ಗೆ ಹೇಳಿದರೆ ಜನರು ನಂಬುತ್ತಾರೆಂದು ಕಾಂಗ್ರೆಸ್ ತಿಳಿದಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ಶುದ್ಧ ಆಡಳಿತ ಜನರಿಗೆ ತಿಳಿದಿದೆ. ಜನಸಾಮಾನ್ಯರ ಸಿ.ಎಂ ಎಂದು ಗುರುತಿಸಿಕೊಂಡಿರುವ ಅವರು, ಒಳ್ಳೆಯ ಆಡಳಿತ ನೀಡುತ್ತಿರುವುದನ್ನು ಸಹಿಸಲು ಕಾಂಗ್ರೆಸ್ಗೆ ಆಗುತ್ತಿಲ್ಲ. ಮಾಜಿ ಸಿ.ಎಂವೊಬ್ಬರು ಭಿತ್ತಿಪತ್ರ ಅಂಟಿಸುವುದನ್ನು 75 ವರ್ಷಗಳ ಇತಿಹಾಸದಲ್ಲೇ ನೋಡಿಲ್ಲ’ ಎಂದರು.
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…