Categories: ರಾಜ್ಯ

‘ಪೇಸಿಎಂ’ ಅಭಿಯಾನ: ಕಾಂಗ್ರೆಸ್‌ನಿಂದ ರಾಜ್ಯದ ಘನತೆ ಮಣ್ಣುಪಾಲು -ಸುಧಾಕರ್‌ ಟೀಕೆ

ಡಾ.ಕೆ.ಸುಧಾಕರ್‌

ಬೆಂಗಳೂರು: ‘ಪೇಸಿಎಂ’ ಅಭಿಯಾನದ ಮೂಲಕ ಕಾಂಗ್ರೆಸ್‌ ನಾಯಕರು ರಾಜ್ಯದ ಘನತೆಯನ್ನು ಮಣ್ಣುಪಾಲು ಮಾಡಿದ್ದಾರೆ. ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್‌ ನಾಯಕರು ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆ‘ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಟೀಕಿಸಿದ್ದಾರೆ.

‘ಕಾಂಗ್ರೆಸ್‌ನವರು ಮೂಲಕ, ಕೀಳುಮಟ್ಟದ ರಾಜಕೀಯ ಮಾಡುವುದರಲ್ಲಿ ನಿಸ್ಸೀಮರೆಂದು ಸಾಬೀತು ಮಾಡಿದ್ದಾರೆ. ಆದರೆ, ಏನೇ ಮಾಡಿದರೂ ಅವರು ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ’ ಎಂದು ಹೇಳಿದರು.

‘ಪದೇ ಪದೇ ಶೇ 40 ಕಮಿಷನ್‌ ಬಗ್ಗೆ ಹೇಳಿದರೆ ಜನರು ನಂಬುತ್ತಾರೆಂದು ಕಾಂಗ್ರೆಸ್‌ ತಿಳಿದಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ಶುದ್ಧ ಆಡಳಿತ ಜನರಿಗೆ ತಿಳಿದಿದೆ. ಜನಸಾಮಾನ್ಯರ ಸಿ.ಎಂ ಎಂದು ಗುರುತಿಸಿಕೊಂಡಿರುವ ಅವರು, ಒಳ್ಳೆಯ ಆಡಳಿತ ನೀಡುತ್ತಿರುವುದನ್ನು ಸಹಿಸಲು ಕಾಂಗ್ರೆಸ್‌ಗೆ ಆಗುತ್ತಿಲ್ಲ. ಮಾಜಿ ಸಿ.ಎಂವೊಬ್ಬರು ಭಿತ್ತಿಪತ್ರ ಅಂಟಿಸುವುದನ್ನು 75 ವರ್ಷಗಳ ಇತಿಹಾಸದಲ್ಲೇ ನೋಡಿಲ್ಲ’ ಎಂದರು.

shash

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

5 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

6 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago