ಬೆಂಗಳೂರು: ‘ಪೇಸಿಎಂ’ ಅಭಿಯಾನದ ಮೂಲಕ ಕಾಂಗ್ರೆಸ್ ನಾಯಕರು ರಾಜ್ಯದ ಘನತೆಯನ್ನು ಮಣ್ಣುಪಾಲು ಮಾಡಿದ್ದಾರೆ. ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್ ನಾಯಕರು ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆ‘ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟೀಕಿಸಿದ್ದಾರೆ.
‘ಕಾಂಗ್ರೆಸ್ನವರು ಮೂಲಕ, ಕೀಳುಮಟ್ಟದ ರಾಜಕೀಯ ಮಾಡುವುದರಲ್ಲಿ ನಿಸ್ಸೀಮರೆಂದು ಸಾಬೀತು ಮಾಡಿದ್ದಾರೆ. ಆದರೆ, ಏನೇ ಮಾಡಿದರೂ ಅವರು ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ’ ಎಂದು ಹೇಳಿದರು.
‘ಪದೇ ಪದೇ ಶೇ 40 ಕಮಿಷನ್ ಬಗ್ಗೆ ಹೇಳಿದರೆ ಜನರು ನಂಬುತ್ತಾರೆಂದು ಕಾಂಗ್ರೆಸ್ ತಿಳಿದಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ಶುದ್ಧ ಆಡಳಿತ ಜನರಿಗೆ ತಿಳಿದಿದೆ. ಜನಸಾಮಾನ್ಯರ ಸಿ.ಎಂ ಎಂದು ಗುರುತಿಸಿಕೊಂಡಿರುವ ಅವರು, ಒಳ್ಳೆಯ ಆಡಳಿತ ನೀಡುತ್ತಿರುವುದನ್ನು ಸಹಿಸಲು ಕಾಂಗ್ರೆಸ್ಗೆ ಆಗುತ್ತಿಲ್ಲ. ಮಾಜಿ ಸಿ.ಎಂವೊಬ್ಬರು ಭಿತ್ತಿಪತ್ರ ಅಂಟಿಸುವುದನ್ನು 75 ವರ್ಷಗಳ ಇತಿಹಾಸದಲ್ಲೇ ನೋಡಿಲ್ಲ’ ಎಂದರು.
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…