ಇಂದು ಸಂಜೆ 6.45ಕ್ಕೆ ಸರಿಯಾಗಿ ಶಬರಿಮಲೆಯಿಂದ 5-8 ಕಿ.ಮೀ. ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿಯ ದರ್ಶನವಾಗಿದೆ.
ಲಕ್ಷಾಂತರ ಭಕ್ತರು ಶಬರಿಮಲೆಯ ಪೊನ್ನಂಬಲಮೇಡು ಬೆಟ್ಟದಲ್ಲಿ ಕಾಣುವ ಪವಿತ್ರವಾದ ಮಕರ ಜ್ಯೋತಿಯನ್ನು ವೀಕ್ಷಿಸಿದರು.
ಅಯ್ಯಪ್ಪ ಸ್ವಾಮಿ ಭಕ್ತರು ಕೈಜೋಡಿಸಿ, ಸ್ವಾಮಿ ಶರಣಂ ಅಯ್ಯಪ್ಪ ಎಂದು ಪಠಿಸುತ್ತಾ ಮಕರ ಜ್ಯೋತಿಯ ದರ್ಶನ ಪಡೆದರು.
ಈ ವೇಳೆ ನಕ್ಷತ್ರವು ಆಕಾಶದಲ್ಲಿ ಬೆಳಗಿ ಭಕ್ತರಿಗೆ ಆಶೀರ್ವಾದವನ್ನು ತಂದಿತು. ಆಕಾಶದಲ್ಲಿ ಬೇರೆ ಯಾವುದೇ ನಕ್ಷತ್ರಗಳಿಲ್ಲದೆ ಉತ್ರಮ ನಕ್ಷತ್ರದ ದರ್ಶನವನ್ನು ಪಡೆದ ಭಕ್ತರು ಧನ್ಯರಾದರು…
ಮಕರ ಸಂಕ್ರಾಂತಿಯನ್ನು ಶಬರಿಮಲೆ ಸನ್ನಿಧಾನದಲ್ಲಿ ಮಕರ ಜ್ಯೋತಿ ಮತ್ತು ಮಕರ ವಿಳಕ್ಕು ಎಂದು ಆಚರಿಸಲಾಗುತ್ತದೆ. ಇದು ಅಯ್ಯಪ್ಪ ಸ್ವಾಮಿಯ ಆಶೀರ್ವಾದವನ್ನು ಸೂಚಿಸುವ ಕ್ಷಣವಾಗಿದೆ.
ಪೊನ್ನಂಬಲಮೇಡು ಬೆಟ್ಟದ ಮೇಲೆ ಕಾಣಿಸಿಕೊಳ್ಳುವ ಪವಿತ್ರ ಜ್ಯೋತಿಯನ್ನೇ ಅಯ್ಯಪ್ಪ ಭಕ್ತರು ಮಕರ ಜ್ಯೋತಿ ಎಂದು ನಂಬುತ್ತಾರೆ.
ಈ ಕ್ಷಣವನ್ನು ಕಣ್ತುಂಬಿಕೊಳ್ಳುವುದಕ್ಕಾಗಿ ಅವರು ಉಪವಾಸ, ವ್ರತ ಇತ್ಯಾದಿಗಳನ್ನು ಮಾಡುವ ಮೂಲಕ ಅಯ್ಯಪ್ಪನ ಸನ್ನಿಧಾನವನ್ನು ಪ್ರವೇಶಿಸುತ್ತಾರೆ. ಮಾಲೆಯನ್ನು ಧರಿಸಿದ ಅಯ್ಯಪ್ಪ ಮಾಲಾಧಾರಿಗಳಿಗೆ ಈ ಕ್ಷಣ ಸಾಕ್ಷಾತ್ ಅಯ್ಯಪ್ಪ ಸ್ವಾಮಿಯೇ ದರ್ಶನ ನೀಡುವ ಅದ್ಭುತ ಕ್ಷಣವಾಗಿದೆ.
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…
ಜಾತ್ರೆ ನಡೆದ ಮರು ದಿನವೇ ಲಕ್ಷ್ಮೀ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ... ದೇವಾಲಯದ ಬಾಗಿಲು…