ಕಸ್ಟಡಿಯಲ್ಲಿದ್ದಾಗ ವೈಯಾಲಿಕಾವಲ್ ಪೊಲೀಸರು ಬೆಲ್ಟ್, ಬ್ಯಾಟ್ ನಿಂದ ಹೊಡೆದು ಟಾರ್ಚರ್ ಮಾಡಿದ್ದಾರೆಂದು ಆರೋಪಿಸಿ ಎರಡು ಪುಟ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರೋ ವ್ಯಕ್ತಿ.
ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ನಾಗರಾಜ್(47) ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿ.
ಡೆತ್ ನೋಟ್ ನಲ್ಲಿ ವೈಯಾಲಿ ಕಾವಲ್ ಪೊಲೀಸ್ ಇನ್ಸ್ ಪೆಕ್ಟರ್, ಸನಾವುಲ್ಲಾ, ನಟರಾಜ್, ಎಂ.ಸಿ ಯೆರ್ರೇಗೌಡ ಹೆಸರು ಉಲ್ಲೇಖ ಮಾಡಲಾಗಿದೆ. ಅಂದಹಾಗೆ ನಾಗರಾಜ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಸನಾವುಲ್ಲ ಒಡೆತನದ ಇಪಿಪಿ(ENVIRONMENTAL POLLUTION PROJECT) ಕಂಪನಿ ಹಣ ಪಡೆದು ವಂಚಿಸಿದೆ ಎಂದು ವೈಯಾಲಿಕಾವಲ್ ಪೊಲೀಸ್ ಠಾಣೆಗೆ ನಟರಾಜ್ ದೂರು ನೀಡಿದ್ದರು.
ಸನಾವುಲ್ಲಾ ಬದಲಾಗಿ ನಾಗರಾಜ್ ನನ್ನ ಕರೆದೊಯ್ದು ಪೊಲೀಸರು ಟಾರ್ಚರ್ ನೀಡಿದ್ದಾರೆ? ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಲಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…