ಕಸ್ಟಡಿಯಲ್ಲಿದ್ದಾಗ ವೈಯಾಲಿಕಾವಲ್ ಪೊಲೀಸರು ಬೆಲ್ಟ್, ಬ್ಯಾಟ್ ನಿಂದ ಹೊಡೆದು ಟಾರ್ಚರ್ ಮಾಡಿದ್ದಾರೆಂದು ಆರೋಪಿಸಿ ಎರಡು ಪುಟ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರೋ ವ್ಯಕ್ತಿ.
ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ನಾಗರಾಜ್(47) ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿ.
ಡೆತ್ ನೋಟ್ ನಲ್ಲಿ ವೈಯಾಲಿ ಕಾವಲ್ ಪೊಲೀಸ್ ಇನ್ಸ್ ಪೆಕ್ಟರ್, ಸನಾವುಲ್ಲಾ, ನಟರಾಜ್, ಎಂ.ಸಿ ಯೆರ್ರೇಗೌಡ ಹೆಸರು ಉಲ್ಲೇಖ ಮಾಡಲಾಗಿದೆ. ಅಂದಹಾಗೆ ನಾಗರಾಜ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಸನಾವುಲ್ಲ ಒಡೆತನದ ಇಪಿಪಿ(ENVIRONMENTAL POLLUTION PROJECT) ಕಂಪನಿ ಹಣ ಪಡೆದು ವಂಚಿಸಿದೆ ಎಂದು ವೈಯಾಲಿಕಾವಲ್ ಪೊಲೀಸ್ ಠಾಣೆಗೆ ನಟರಾಜ್ ದೂರು ನೀಡಿದ್ದರು.
ಸನಾವುಲ್ಲಾ ಬದಲಾಗಿ ನಾಗರಾಜ್ ನನ್ನ ಕರೆದೊಯ್ದು ಪೊಲೀಸರು ಟಾರ್ಚರ್ ನೀಡಿದ್ದಾರೆ? ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಲಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…