ಕಸ್ಟಡಿಯಲ್ಲಿದ್ದಾಗ ವೈಯಾಲಿಕಾವಲ್ ಪೊಲೀಸರು ಬೆಲ್ಟ್, ಬ್ಯಾಟ್ ನಿಂದ ಹೊಡೆದು ಟಾರ್ಚರ್ ಮಾಡಿದ್ದಾರೆಂದು ಆರೋಪಿಸಿ ಎರಡು ಪುಟ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರೋ ವ್ಯಕ್ತಿ.
ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ನಾಗರಾಜ್(47) ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿ.
ಡೆತ್ ನೋಟ್ ನಲ್ಲಿ ವೈಯಾಲಿ ಕಾವಲ್ ಪೊಲೀಸ್ ಇನ್ಸ್ ಪೆಕ್ಟರ್, ಸನಾವುಲ್ಲಾ, ನಟರಾಜ್, ಎಂ.ಸಿ ಯೆರ್ರೇಗೌಡ ಹೆಸರು ಉಲ್ಲೇಖ ಮಾಡಲಾಗಿದೆ. ಅಂದಹಾಗೆ ನಾಗರಾಜ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಸನಾವುಲ್ಲ ಒಡೆತನದ ಇಪಿಪಿ(ENVIRONMENTAL POLLUTION PROJECT) ಕಂಪನಿ ಹಣ ಪಡೆದು ವಂಚಿಸಿದೆ ಎಂದು ವೈಯಾಲಿಕಾವಲ್ ಪೊಲೀಸ್ ಠಾಣೆಗೆ ನಟರಾಜ್ ದೂರು ನೀಡಿದ್ದರು.
ಸನಾವುಲ್ಲಾ ಬದಲಾಗಿ ನಾಗರಾಜ್ ನನ್ನ ಕರೆದೊಯ್ದು ಪೊಲೀಸರು ಟಾರ್ಚರ್ ನೀಡಿದ್ದಾರೆ? ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಲಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…