ಮಕ್ಕಳ ಹಕ್ಕುಗಳ ರಕ್ಷಣೆ, ಪಾಲನೆ ಮತ್ತು ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಸಲುವಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತೆರದ ಮನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ತೆರದ ಮನೆ ಕಾರ್ಯಕ್ರಮದ ಅಂಗವಾಗಿ ತೂಬಗೆರೆ ಹೋಬಳಿಯ ಎಸ್ ಎಲ್ ಆರ್ ಎಸ್ ಶಾಲೆಯ 1-4ನೇ ತರಗತಿಯ ಮಕ್ಕಳು ಶಾಲಾ ಶಿಕ್ಷಕರೊಂದಿಗೆ ಠಾಣೆಗೆ ಭೇಟಿ ನೀಡಿದ್ದರು. ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ಮಕ್ಕಳಿಗೆ ಅರ್ಥವಾಗುವ ರೀತಿ ಪೊಲೀಸ್ ಪಾಠ ಮಾಡಿದರು.
ಯಾರಾದರು ದುರ್ನಡತೆ ತೋರಿದಾಗ, ಒಂಟಿಯಾಗಿದ್ದಾಗ, ಅಪರಿಚಿತರನ್ನ ಕಂಡಾಗ ಯಾವೆಲ್ಲಾ ಎಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂಬೆಲ್ಲಾ ವಿಚಾರಗಳ ಬಗ್ಗೆ ಸರಳವಾಗಿ ಮಕ್ಕಳಿಗೆ ತಿಳಿಸಿದರು.
ಮಕ್ಕಳು ಕುತೂಹಲದಿಂದ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿನ್ನು ವೀಕ್ಷಿಸಿದರು.
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…
ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…
ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…
ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…