ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ನಂತರ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ. ದರ್ಶನ್ (ಸುಬ್ಬ) ಪವಿತ್ರಾ ಗೌಡ (ಸುಬ್ಬಿ) ಪೊಲೀಸ್ ಸ್ಟೇಷನ್ನಲ್ಲಿ ತೆಗೆಸಿಕೊಂಡ ಎನ್ನಲಾದ ಫೋಟೋಗಳು ಸದ್ಯ ಫುಲ್ ವೈರಲ್ ಆಗುತ್ತಿವೆ. ದೇವರಿಗೆ ಮುಡಿಕೊಟ್ಟಿದ್ದ ದರ್ಶನ್ ಇದೀಗ ಅದೇ ಅವತಾರದಲ್ಲಿ ಇರುವ ಫೋಟೋ ವೈರಲ್ ಆಗುತ್ತಿದೆ. ಆತಂಕ, ದುಗುಡದಲ್ಲೇ ಫೋಟೋಗೆ ನಿಂತುಕೊಂಡಿದ್ದಾರೆ.
ಬಂಧನದ ಬಳಿಕ ನಟ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿದ್ದು ಎಲ್ಲ ಆರೋಪಿಗಳು ಸೆರೆವಾಸ ಅನುಭವಿಸುತ್ತಿದ್ದಾರೆ. ಗುರುವಾರ ಬಂಧಿಸಲ್ಪಟ್ಟ ನಟ ದರ್ಶನ್, ಖಿನ್ನತೆಗೆ ಒಳಗಾಗಿದ್ದಾರೆ. ರಾತ್ರಿ ಇಡೀ ನಿದ್ರೆ ಮಾಡದೇ ಸಮಯ ಕಳೆದಿರುವ ದರ್ಶನ್ ಮೌನಕ್ಕೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…