ಪೌರ ಕಾರ್ಮಿಕ ದಿನಾಚಾರಣೆಯ ಪ್ರಯುಕ್ತ ನಗರದ ಭಗತ್ ಸಿಂಗ್ ಮೈದಾನದಲ್ಲಿ ನಗರಸಭೆ ವತಿಯಿಂದ ಪೌರ ಕಾರ್ಮಿಕರಿಗೆ ವಿವಿಧ ಬಗೆಯ ಕ್ರೀಡೆಗಳನ್ನ ಆಯೋಜನೆ ಮಾಡಲಾಗಿತ್ತು.
ಮಹಿಳಾ ಪೌರಕಾರ್ಮಿಕರಿಗೆ ಮ್ಯೂಸಿಕಲ್ ಚೇರ್, ಲಿಂಬು ಸ್ಫೂನ್ ಸ್ಪರ್ಧೆ, ಥ್ರೋಬಾಲ್, ಗುಂಡು ಎಸೆತ ಸೇರಿದಂತೆ ಇತರೆ ಕ್ರೀಡೆಗಳನ್ನ ಆಯೋಜನೆ ಮಾಡಲಾಗಿತ್ತು.
ಪುರುಷ ಪೌರಕಾರ್ಮಿಕರಿಗೆ ಕ್ರಿಕೆಟ್, ಗುಂಡು ಎಸೆತ, ಕಬಡ್ಡಿ ಸೇರಿದಂತೆ ಇತರೆ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿತ್ತು. ಈ ಕ್ರೀಡಾಕೂಟದಲ್ಲಿ ಲವಲವಿಕೆಯಿಂದ ಪಾಲ್ಗೊಂಡಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…