ಶಾಲಾ ವಿದ್ಯಾರ್ಥಿಗಳಿಗೆ ಆರೋಗ್ಯಕರ, ಶುಚಿತ್ವದ, ರುಚಿಕರವಾದ ಆಹಾರದ ಅರಿವು ಮೂಡಿಸಲು ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಮೊಳಕೆಕಾಳಿನ ದಿನಾಚರಣೆ(Spourts day) ಕಾರ್ಯಕ್ರಮವನ್ನ ಯಶಸ್ವಿಯಾಗಿ ಆಚರಿಸಲಾಯಿತು.
ಶಾಲೆಯ ಅವರಣದಲ್ಲಿ ಮೊಳಕೆಕಾಳಿನ ದಿನಾಚರಣೆಯನ್ನ ಅಯೋಜನೆ ಮಾಡಲಾಗಿದ್ದು, ವಿಶೇಷವಾಗಿ ಪ್ರಿ-ಸ್ಕೂಲ್ನ ಪುಟಾಣಿ ಮಕ್ಕಳಿಗಾಗಿ ಮೊಳಕೆಕಾಳಿನ (Spourts day) ದಿನಾಚರಣೆಯ ಮಹತ್ವವನ್ನ ನುರಿತ ಶಿಕ್ಷಕರು ತಿಳಿಸಿಕೊಟ್ಟರು.
ಮೊಳಕೆ, ತುರಿದ ಕ್ಯಾರೆಟ್, ತೆಂಗಿನ ತುರಿ, ಕೊತ್ತಂಬರಿ ಸೊಪ್ಪು, ದಾಳಿಂಬೆ, ನಿಂಬೆ ಮತ್ತು ಉಪ್ಪಿನೊಂದಿಗೆ ರುಚಿಕರವಾದ ಮೊಳಕೆ ಸಲಾಡ್ ಮಾಡುವ ಬಗ್ಗೆ ಶಿಕ್ಷಕರು ವಿವರಿಸಿದರು. ಆನಂತರ ಮಕ್ಕಳು ರುಚಿಕರವಾದ ಮೊಳಕೆಕಾಳುಗಳನ್ನ ತಿಂದು ಆನಂದಿಸಿದರು. ಆರೋಗ್ಯಕರ ಆಹಾರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸಲು ಈ ಚಟುವಟಿಕೆಯನ್ನು ನಡೆಸಲಾಯಿತು. ಆರೋಗ್ಯಕರ ಆಹಾರ ಸೇವನೆಯ ಅಗತ್ಯತೆ ಮತ್ತು ಆಹಾರದ ನಾರಿನಂಶದಿಂದ ಸಮೃದ್ಧವಾಗಿರುವ ಮೊಳಕೆಕಾಳುಗಳ ಮಹತ್ವವನ್ನು ಶಿಕ್ಷಕರು ಮಕ್ಕಳಿಗೆ ಕಲಿಸಿದರು.
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…