ಶಾಲಾ ವಿದ್ಯಾರ್ಥಿಗಳಿಗೆ ಆರೋಗ್ಯಕರ, ಶುಚಿತ್ವದ, ರುಚಿಕರವಾದ ಆಹಾರದ ಅರಿವು ಮೂಡಿಸಲು ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಮೊಳಕೆಕಾಳಿನ ದಿನಾಚರಣೆ(Spourts day) ಕಾರ್ಯಕ್ರಮವನ್ನ ಯಶಸ್ವಿಯಾಗಿ ಆಚರಿಸಲಾಯಿತು.
ಶಾಲೆಯ ಅವರಣದಲ್ಲಿ ಮೊಳಕೆಕಾಳಿನ ದಿನಾಚರಣೆಯನ್ನ ಅಯೋಜನೆ ಮಾಡಲಾಗಿದ್ದು, ವಿಶೇಷವಾಗಿ ಪ್ರಿ-ಸ್ಕೂಲ್ನ ಪುಟಾಣಿ ಮಕ್ಕಳಿಗಾಗಿ ಮೊಳಕೆಕಾಳಿನ (Spourts day) ದಿನಾಚರಣೆಯ ಮಹತ್ವವನ್ನ ನುರಿತ ಶಿಕ್ಷಕರು ತಿಳಿಸಿಕೊಟ್ಟರು.
ಮೊಳಕೆ, ತುರಿದ ಕ್ಯಾರೆಟ್, ತೆಂಗಿನ ತುರಿ, ಕೊತ್ತಂಬರಿ ಸೊಪ್ಪು, ದಾಳಿಂಬೆ, ನಿಂಬೆ ಮತ್ತು ಉಪ್ಪಿನೊಂದಿಗೆ ರುಚಿಕರವಾದ ಮೊಳಕೆ ಸಲಾಡ್ ಮಾಡುವ ಬಗ್ಗೆ ಶಿಕ್ಷಕರು ವಿವರಿಸಿದರು. ಆನಂತರ ಮಕ್ಕಳು ರುಚಿಕರವಾದ ಮೊಳಕೆಕಾಳುಗಳನ್ನ ತಿಂದು ಆನಂದಿಸಿದರು. ಆರೋಗ್ಯಕರ ಆಹಾರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸಲು ಈ ಚಟುವಟಿಕೆಯನ್ನು ನಡೆಸಲಾಯಿತು. ಆರೋಗ್ಯಕರ ಆಹಾರ ಸೇವನೆಯ ಅಗತ್ಯತೆ ಮತ್ತು ಆಹಾರದ ನಾರಿನಂಶದಿಂದ ಸಮೃದ್ಧವಾಗಿರುವ ಮೊಳಕೆಕಾಳುಗಳ ಮಹತ್ವವನ್ನು ಶಿಕ್ಷಕರು ಮಕ್ಕಳಿಗೆ ಕಲಿಸಿದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…