ಪೌಷ್ಠಿಕಾಂಶ ಆಹಾರ ಸೇವನೆಯಿಂದ ಉತ್ತಮ‌ ಆರೋಗ್ಯ ವೃದ್ಧಿ- ಮೊಳಕೆಕಾಳುಗಳ ಮಹತ್ವ ಸಾರಿದ ನ್ಯಾಷನಲ್ ಪ್ರೈಡ್ ಸ್ಕೂಲ್

ಶಾಲಾ ವಿದ್ಯಾರ್ಥಿಗಳಿಗೆ ಆರೋಗ್ಯಕರ, ಶುಚಿತ್ವದ, ರುಚಿಕರವಾದ ಆಹಾರದ ಅರಿವು ಮೂಡಿಸಲು ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಮೊಳಕೆಕಾಳಿನ ದಿನಾಚರಣೆ(Spourts day) ಕಾರ್ಯಕ್ರಮವನ್ನ ಯಶಸ್ವಿಯಾಗಿ ಆಚರಿಸಲಾಯಿತು.

ಶಾಲೆಯ ಅವರಣದಲ್ಲಿ ಮೊಳಕೆಕಾಳಿನ ದಿನಾಚರಣೆಯನ್ನ ಅಯೋಜನೆ ಮಾಡಲಾಗಿದ್ದು, ವಿಶೇಷವಾಗಿ ಪ್ರಿ-ಸ್ಕೂಲ್‌ನ ಪುಟಾಣಿ ಮಕ್ಕಳಿಗಾಗಿ ಮೊಳಕೆಕಾಳಿನ (Spourts day) ದಿನಾಚರಣೆಯ ಮಹತ್ವವನ್ನ ನುರಿತ ಶಿಕ್ಷಕರು ತಿಳಿಸಿಕೊಟ್ಟರು.

ವಿದ್ಯಾರ್ಥಿಗಳು ವಿವಿಧ ಬಗೆಯ ಮೊಳಕೆಕಾಳು ಗಳನ್ನು ತಮ್ಮ ತಮ್ಮ ಮನೆಗಳಿಂದ ತಂದಿದ್ದರು, ಮೊಳಕೆಕಾಳುಗಳಿಂದ ಆರೋಗ್ಯಕರ ಮತ್ತು ರುಚಿಕರವಾದ ವಿವಿಧ ಬಗೆಯ ತಿಂಡಿಗಳನ್ನು ತಯಾರಿಸಲಾಗಿತ್ತು.

ಮೊಳಕೆ, ತುರಿದ ಕ್ಯಾರೆಟ್, ತೆಂಗಿನ ತುರಿ, ಕೊತ್ತಂಬರಿ ಸೊಪ್ಪು, ದಾಳಿಂಬೆ, ನಿಂಬೆ ಮತ್ತು ಉಪ್ಪಿನೊಂದಿಗೆ ರುಚಿಕರವಾದ ಮೊಳಕೆ ಸಲಾಡ್ ಮಾಡುವ ಬಗ್ಗೆ ಶಿಕ್ಷಕರು ವಿವರಿಸಿದರು. ಆನಂತರ ಮಕ್ಕಳು ರುಚಿಕರವಾದ ಮೊಳಕೆಕಾಳುಗಳನ್ನ ತಿಂದು ಆನಂದಿಸಿದರು. ಆರೋಗ್ಯಕರ ಆಹಾರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸಲು ಈ ಚಟುವಟಿಕೆಯನ್ನು ನಡೆಸಲಾಯಿತು. ಆರೋಗ್ಯಕರ ಆಹಾರ ಸೇವನೆಯ ಅಗತ್ಯತೆ ಮತ್ತು ಆಹಾರದ ನಾರಿನಂಶದಿಂದ ಸಮೃದ್ಧವಾಗಿರುವ ಮೊಳಕೆಕಾಳುಗಳ ಮಹತ್ವವನ್ನು ಶಿಕ್ಷಕರು ಮಕ್ಕಳಿಗೆ ಕಲಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಯವರಾದ ಸತೀಶ್ ರಾಜ್ ರವರು, ಮುಖ್ಯೋಪಾಧ್ಯಾಯನಿಯಾದ ರಶ್ಮಿ ಸತೀಶ್ ರಾಜ್ ರವರು. ಶಾಲೆಯ ಕಾರ್ಯನಿರ್ವಾಹಕರಾದ ಬಿಂದು ರವರು ಹಾಗೂ ಎಲ್ಲಾ ಉಪಾಧ್ಯಾಯಿನಿಯರು ಭಾಗವಹಿಸಿದ್ದರು.

Ramesh Babu

Journalist

Recent Posts

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

2 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

2 hours ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

4 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

5 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

6 hours ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

6 hours ago