ಶಾಲಾ ವಿದ್ಯಾರ್ಥಿಗಳಿಗೆ ಆರೋಗ್ಯಕರ, ಶುಚಿತ್ವದ, ರುಚಿಕರವಾದ ಆಹಾರದ ಅರಿವು ಮೂಡಿಸಲು ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಮೊಳಕೆಕಾಳಿನ ದಿನಾಚರಣೆ(Spourts day) ಕಾರ್ಯಕ್ರಮವನ್ನ ಯಶಸ್ವಿಯಾಗಿ ಆಚರಿಸಲಾಯಿತು.
ಶಾಲೆಯ ಅವರಣದಲ್ಲಿ ಮೊಳಕೆಕಾಳಿನ ದಿನಾಚರಣೆಯನ್ನ ಅಯೋಜನೆ ಮಾಡಲಾಗಿದ್ದು, ವಿಶೇಷವಾಗಿ ಪ್ರಿ-ಸ್ಕೂಲ್ನ ಪುಟಾಣಿ ಮಕ್ಕಳಿಗಾಗಿ ಮೊಳಕೆಕಾಳಿನ (Spourts day) ದಿನಾಚರಣೆಯ ಮಹತ್ವವನ್ನ ನುರಿತ ಶಿಕ್ಷಕರು ತಿಳಿಸಿಕೊಟ್ಟರು.
ಮೊಳಕೆ, ತುರಿದ ಕ್ಯಾರೆಟ್, ತೆಂಗಿನ ತುರಿ, ಕೊತ್ತಂಬರಿ ಸೊಪ್ಪು, ದಾಳಿಂಬೆ, ನಿಂಬೆ ಮತ್ತು ಉಪ್ಪಿನೊಂದಿಗೆ ರುಚಿಕರವಾದ ಮೊಳಕೆ ಸಲಾಡ್ ಮಾಡುವ ಬಗ್ಗೆ ಶಿಕ್ಷಕರು ವಿವರಿಸಿದರು. ಆನಂತರ ಮಕ್ಕಳು ರುಚಿಕರವಾದ ಮೊಳಕೆಕಾಳುಗಳನ್ನ ತಿಂದು ಆನಂದಿಸಿದರು. ಆರೋಗ್ಯಕರ ಆಹಾರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸಲು ಈ ಚಟುವಟಿಕೆಯನ್ನು ನಡೆಸಲಾಯಿತು. ಆರೋಗ್ಯಕರ ಆಹಾರ ಸೇವನೆಯ ಅಗತ್ಯತೆ ಮತ್ತು ಆಹಾರದ ನಾರಿನಂಶದಿಂದ ಸಮೃದ್ಧವಾಗಿರುವ ಮೊಳಕೆಕಾಳುಗಳ ಮಹತ್ವವನ್ನು ಶಿಕ್ಷಕರು ಮಕ್ಕಳಿಗೆ ಕಲಿಸಿದರು.
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…