ಪರ್ಮಿಟ್, ಇನ್ಶೂರೆನ್ಸ್, ಫಿಟ್ ನೆಸ್ ಸರ್ಟಿಫಿಕೆಟ್ ಸೇರಿದಂತೆ ಇತರೆ ದಾಖಲೆಗಳಿಲ್ಲದೇ ರೋಡಿಗಿಳಿದಿದ್ದ ಪ್ಯಾಸೆಂಜರ್ ಆಟೋಗಳನ್ನು ನಗರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಸೂಚನೆ ಮೇರೆಗೆ ಸಬ್ ಇನ್ಸ್ಪೆಕ್ಟರ್ ಕೃಷ್ಣಪ್ಪ ನೇತೃತ್ವದಲ್ಲಿ ನಗರದ ಡಿಕ್ರಾಸ್ ಬಳಿ ತಡೆದು ಪರಿಶೀಲನೆ ನಡೆಸಲಾಗುತ್ತಿದೆ.
ಪರ್ಮಿಟ್, ಇನ್ಶೂರೆನ್ಸ್, ಫಿಟ್ ನೆಸ್ ಸರ್ಟಿಫಿಕೆಟ್ ಇಲ್ಲದ ಆಟೋಗಳನ್ನು ಸದ್ಯ ವಶಕ್ಕೆ ಪಡೆಯಲಾಗುತ್ತಿದೆ.
ಪೊಲೀಸರು ಎಷ್ಟೇ ಎಚ್ಚರಿಕೆ, ಸೂಚನೆ ನೀಡಿದರೂ ಬಹುತೇಕ ಆಟೋ ಚಾಲಕರು ಸಮವಸ್ತ್ರ ಧರಿಸದೇ ಆಟೋ ಓಡಿಸುತ್ತಿರುವುದು ಕಂಡುಬಂದಿದೆ. ಪೊಲೀಸರ ಕಣ್ಣು ತಪ್ಪಿಸಿ ಕಾನೂನು ಬಾಹಿರವಾಗಿ ಆಟೋ ಓಡಿಸುವವರ ಹಾವಳಿ ಮಿತಿ ಮೀರಿದ್ದು, ಇದಕ್ಕೆ ಕಡಿವಾಣ ಅಗತ್ಯವಾಗಿದೆ.
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…
ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…