ಧಾರವಾಡ ಜಿಲ್ಲೆಯಲ್ಲಿ ಚಾಕಲೇಟ್ ಗ್ಯಾಂಗ್ ಪುಲ್ ಆ್ಯಕ್ಟೀವ್ ಆಗಿದೆ. ಬಿಹಾರ ಮೂಲದ ಮಹ್ಮದ್ ಶಮ್ಶದ್ ಎಂಬುವನು ಧಾರವಾಡದಲ್ಲಿ ಮಲ್ಲಿಕಾರ್ಜುನ್ ಎಂಬುವರಿಗೆ ಚಾಕಲೇಟ್ ತನ್ನಿಸಿ ಪ್ರಜ್ಞೆ ತಪ್ಪಿಸಿ ಆತನ ಬಳಿ ಇದ್ದ ಒಂದೂವರೆ ತೊಲೆಯ ಬಂಗಾರದ ಚೈನ್ ಮತ್ತು 25 ಸಾವಿರ ಮೌಲ್ಯದ ವಿವೋ ಫೋನ್ ಕದ್ದು ಪರಾರಿಯಾಗಿದ್ದ. ಈ ಘಟನೆ ನಡೆದದ್ದು ನವೆಂಬರ್ 9 ರಂದು ನಗರದ ಶ್ರಿನಿವಾಸ ಚಿತ್ರಮಂದಿರದಲ್ಲಿ.
ಇನ್ನು ಎನ್ ಜಿ ಓ ದಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜುನ್ ಎಂಬುವರು ಸಿನಿಮಾ ನೋಡಲಿಕ್ಕೆ ಹೋಗಿದ್ದಾರೆ. ಆ ಸಮಯದಲ್ಲಿ ಮಲ್ಲಿಕಾರ್ಜುನ್ ಗೆ ಮಹ್ಮದ ಶಮ್ಶದ್ ಪರಿಚಯವಾಗುತ್ತೆ. ಪರಿಚಯದಿಂದ ಇಬ್ಬರು ಸೇರಿ ಚಲನಚಿತ್ರ ವೀಕ್ಷಣೆಗೆ ಹೋದಾಗ ಮಹ್ಮದ ಶಮ್ಶದ್ ಚಾಕಲೇಟ್ ಕೊಟ್ಡಿದ್ದಾನೆ. ಆ ಚಾಕಲೇಟ್ ನ ಮಲ್ಲಿಕಾರ್ಜುನ್ ತಿಂದು 10 ನಿಮಿಷದಲ್ಲಿ ಮೂರ್ಚೆ ಹೋಗುತ್ತಾನೆ. ಬಳಿಕ ಮಹ್ಮದ್ ಶಮ್ಶದ್ ಮಲ್ಲಿಕಾರ್ಜುನ್ ಬಳಿ ಇದ್ದ ಗೋಲ್ಡ ಚೈನ್ ಮತ್ತು ಮೋಬೈಲ್ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ.
ಜೊತೆಗೆ ಯಾವುದೇ ಕುರುಹುಗಳಿಲ್ಲದೆ ಒಂದೆ ತಿಂಗಳಲ್ಲಿ ಪ್ರಕರಣವನ್ನ ಬೇಧಿಸಿದ ಶಹರ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ..ಇನ್ನು ಈ ಬಿಹಾರ ಮೂಲದ ಮಹ್ಮದ್ ಶಮಶದ್ ನ ಜೊತೆ ಯಾರಿದಾರೆ..ಎನ್ನುವುದರ ಬಗ್ಗೆ ಪೋಲಿಸರು ಪ್ರಕರಣವನ್ನ ಗಂಭಿರವಾಗಿ ಪರಿಗಣಿಸಿ ತನಿಖೆ ಮುಂದುವರೆಸಿದ್ದಾರೆ.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…