ಧಾರವಾಡ ಜಿಲ್ಲೆಯಲ್ಲಿ ಚಾಕಲೇಟ್ ಗ್ಯಾಂಗ್ ಪುಲ್ ಆ್ಯಕ್ಟೀವ್ ಆಗಿದೆ. ಬಿಹಾರ ಮೂಲದ ಮಹ್ಮದ್ ಶಮ್ಶದ್ ಎಂಬುವನು ಧಾರವಾಡದಲ್ಲಿ ಮಲ್ಲಿಕಾರ್ಜುನ್ ಎಂಬುವರಿಗೆ ಚಾಕಲೇಟ್ ತನ್ನಿಸಿ ಪ್ರಜ್ಞೆ ತಪ್ಪಿಸಿ ಆತನ ಬಳಿ ಇದ್ದ ಒಂದೂವರೆ ತೊಲೆಯ ಬಂಗಾರದ ಚೈನ್ ಮತ್ತು 25 ಸಾವಿರ ಮೌಲ್ಯದ ವಿವೋ ಫೋನ್ ಕದ್ದು ಪರಾರಿಯಾಗಿದ್ದ. ಈ ಘಟನೆ ನಡೆದದ್ದು ನವೆಂಬರ್ 9 ರಂದು ನಗರದ ಶ್ರಿನಿವಾಸ ಚಿತ್ರಮಂದಿರದಲ್ಲಿ.
ಇನ್ನು ಎನ್ ಜಿ ಓ ದಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜುನ್ ಎಂಬುವರು ಸಿನಿಮಾ ನೋಡಲಿಕ್ಕೆ ಹೋಗಿದ್ದಾರೆ. ಆ ಸಮಯದಲ್ಲಿ ಮಲ್ಲಿಕಾರ್ಜುನ್ ಗೆ ಮಹ್ಮದ ಶಮ್ಶದ್ ಪರಿಚಯವಾಗುತ್ತೆ. ಪರಿಚಯದಿಂದ ಇಬ್ಬರು ಸೇರಿ ಚಲನಚಿತ್ರ ವೀಕ್ಷಣೆಗೆ ಹೋದಾಗ ಮಹ್ಮದ ಶಮ್ಶದ್ ಚಾಕಲೇಟ್ ಕೊಟ್ಡಿದ್ದಾನೆ. ಆ ಚಾಕಲೇಟ್ ನ ಮಲ್ಲಿಕಾರ್ಜುನ್ ತಿಂದು 10 ನಿಮಿಷದಲ್ಲಿ ಮೂರ್ಚೆ ಹೋಗುತ್ತಾನೆ. ಬಳಿಕ ಮಹ್ಮದ್ ಶಮ್ಶದ್ ಮಲ್ಲಿಕಾರ್ಜುನ್ ಬಳಿ ಇದ್ದ ಗೋಲ್ಡ ಚೈನ್ ಮತ್ತು ಮೋಬೈಲ್ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ.
ಜೊತೆಗೆ ಯಾವುದೇ ಕುರುಹುಗಳಿಲ್ಲದೆ ಒಂದೆ ತಿಂಗಳಲ್ಲಿ ಪ್ರಕರಣವನ್ನ ಬೇಧಿಸಿದ ಶಹರ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ..ಇನ್ನು ಈ ಬಿಹಾರ ಮೂಲದ ಮಹ್ಮದ್ ಶಮಶದ್ ನ ಜೊತೆ ಯಾರಿದಾರೆ..ಎನ್ನುವುದರ ಬಗ್ಗೆ ಪೋಲಿಸರು ಪ್ರಕರಣವನ್ನ ಗಂಭಿರವಾಗಿ ಪರಿಗಣಿಸಿ ತನಿಖೆ ಮುಂದುವರೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…