ಧಾರವಾಡ ಜಿಲ್ಲೆಯಲ್ಲಿ ಚಾಕಲೇಟ್ ಗ್ಯಾಂಗ್ ಪುಲ್ ಆ್ಯಕ್ಟೀವ್ ಆಗಿದೆ. ಬಿಹಾರ ಮೂಲದ ಮಹ್ಮದ್ ಶಮ್ಶದ್ ಎಂಬುವನು ಧಾರವಾಡದಲ್ಲಿ ಮಲ್ಲಿಕಾರ್ಜುನ್ ಎಂಬುವರಿಗೆ ಚಾಕಲೇಟ್ ತನ್ನಿಸಿ ಪ್ರಜ್ಞೆ ತಪ್ಪಿಸಿ ಆತನ ಬಳಿ ಇದ್ದ ಒಂದೂವರೆ ತೊಲೆಯ ಬಂಗಾರದ ಚೈನ್ ಮತ್ತು 25 ಸಾವಿರ ಮೌಲ್ಯದ ವಿವೋ ಫೋನ್ ಕದ್ದು ಪರಾರಿಯಾಗಿದ್ದ. ಈ ಘಟನೆ ನಡೆದದ್ದು ನವೆಂಬರ್ 9 ರಂದು ನಗರದ ಶ್ರಿನಿವಾಸ ಚಿತ್ರಮಂದಿರದಲ್ಲಿ.
ಇನ್ನು ಎನ್ ಜಿ ಓ ದಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜುನ್ ಎಂಬುವರು ಸಿನಿಮಾ ನೋಡಲಿಕ್ಕೆ ಹೋಗಿದ್ದಾರೆ. ಆ ಸಮಯದಲ್ಲಿ ಮಲ್ಲಿಕಾರ್ಜುನ್ ಗೆ ಮಹ್ಮದ ಶಮ್ಶದ್ ಪರಿಚಯವಾಗುತ್ತೆ. ಪರಿಚಯದಿಂದ ಇಬ್ಬರು ಸೇರಿ ಚಲನಚಿತ್ರ ವೀಕ್ಷಣೆಗೆ ಹೋದಾಗ ಮಹ್ಮದ ಶಮ್ಶದ್ ಚಾಕಲೇಟ್ ಕೊಟ್ಡಿದ್ದಾನೆ. ಆ ಚಾಕಲೇಟ್ ನ ಮಲ್ಲಿಕಾರ್ಜುನ್ ತಿಂದು 10 ನಿಮಿಷದಲ್ಲಿ ಮೂರ್ಚೆ ಹೋಗುತ್ತಾನೆ. ಬಳಿಕ ಮಹ್ಮದ್ ಶಮ್ಶದ್ ಮಲ್ಲಿಕಾರ್ಜುನ್ ಬಳಿ ಇದ್ದ ಗೋಲ್ಡ ಚೈನ್ ಮತ್ತು ಮೋಬೈಲ್ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ.
ಜೊತೆಗೆ ಯಾವುದೇ ಕುರುಹುಗಳಿಲ್ಲದೆ ಒಂದೆ ತಿಂಗಳಲ್ಲಿ ಪ್ರಕರಣವನ್ನ ಬೇಧಿಸಿದ ಶಹರ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ..ಇನ್ನು ಈ ಬಿಹಾರ ಮೂಲದ ಮಹ್ಮದ್ ಶಮಶದ್ ನ ಜೊತೆ ಯಾರಿದಾರೆ..ಎನ್ನುವುದರ ಬಗ್ಗೆ ಪೋಲಿಸರು ಪ್ರಕರಣವನ್ನ ಗಂಭಿರವಾಗಿ ಪರಿಗಣಿಸಿ ತನಿಖೆ ಮುಂದುವರೆಸಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…