ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಂದೆ ಹಾಜಾರುಗುವಂತೆ ಪ್ರಜ್ವಲ್ ಗೆ ದೇವೇಗೌಡರು ಈಗಾಗಲೇ ಎಚ್ಚರಿಕೆ ಕೊಟ್ಟಿದ್ದಾರೆ. ನಾನೂ ಕೂಡ ಪ್ರಜ್ವಲ್ ಗೆ ಮನವಿ ಮಾಡಿದ್ದೇನೆ. ಕಾರ್ಯಕರ್ತರ ಮೇಲೆ ಗೌರವ ಇದ್ದರೆ ತಕ್ಷಣ ವಾಪಸ್ ಬರುವಂತೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಇವತ್ತು ವಿಡಿಯೋ ಮಾಡಿ ಎಸ್ಐಟಿ ಮುಂದೆ ಹಾಜರಾಗುವ ಬಗ್ಗೆ ಹೇಳಿದ್ದಾರೆ. ಈಗ ನಮಗೂ ಕೂಡ ಸ್ವಲ್ಪ ಸಮಾಧಾನವಿದೆ. ಮುಂದಿನ ದಿನಗಳಲ್ಲಿ ಕಾನೂನು ಪ್ರಕ್ರಿಯೆಗಳು ಏನು ಆಗಬೇಕೋ ಅದು ಆಗುತ್ತದೆ. ಸತ್ಯಾಂಶಗಳ ಕುರಿತು ತನಿಖೆಯಿಂದ ಹೊರಬರಲಿದೆ ಎಂದರು.
ವಿಡಿಯೊ ಮಾಡಿ ಕಾರ್ಯಕರ್ತರ ಮೇಲೆ ಈಗಲೂ ಮಮಕಾರ ಇದೆ ಎಂದು ತೋರಿಸಿರೋದು ನನಗೂ ಸಮಾಧಾನವಿದೆ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಷಡ್ಯಂತ್ರ ಮಾಡಿರೋದು ಎಲ್ಲರ ಕಣ್ಣಿಗೆ ಕಾಣಿಸುತ್ತಿದೆ. ಯಾರು ಪೆನ್ ಡ್ರೈವ್ ಹಂಚಿದ್ದಾರೆ ಅವರನ್ನು ಇದೂವರೆಗೂ ಅರೆಸ್ಟ್ ಮಾಡಿಲ್ಲ, ಬೇಲೂ ಕೊಟ್ಟಿಲ್ಲ ಇದು ಷಡ್ಯಂತ್ರ ಎಂದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಒಕ್ಕಲಿಗರನ್ನ ಮುಗಿಸುವ ಷಡ್ಯಂತ್ರ ಮಾಡಿದೆ. ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಕಾನೂನು ಶಿಕ್ಷೆ ಆಗಬೇಕು ಎಂಬುದು ಬಿಜೆಪಿ ನಿಲುವು ಆಗಿದೆ ಎಂದು ಹೇಳಿದ್ದಾರೆ.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…