Categories: ರಾಜ್ಯ

ಪ್ರತಿಭಟನೆ ಸ್ಥಳಕ್ಕೆ ಬಾರದ ತಹಶೀಲ್ದಾರ್ ವಿರುದ್ಧ ಆಕ್ರೋಶ

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಮಂಗಳವಾರ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ನಾಗರೀಕ ಹೋರಾಟ ತಾಲೂಕು ಸಮಿತಿ ಮುಖಂಡರು ಪ್ರತಿಭಟನೆ ನಡೆಸುವಾಗ ಸ್ಥಳಕ್ಕೆ ಬಾರದ ತಹಶಿಲ್ದಾರ ಚೆನ್ನಮಲ್ಲಪ್ಪ ಘಂಟಿ ವಿರುದ್ಧ ಕ್ರಾಂತಿ ಮಂತ್ರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನಲ್ಲಿರುವ ಟೋಲ್ ಗೇಟ್,ಅಂಬೇಡ್ಕರ್ ವೃತ್ತ ಕಾಮಗಾರಿ ನವೀಕರಣ,ಹಳೆ ಪ್ರವಾಸಿ ಮಂದಿರಕ್ಕೆ ಶಾಸಕರ ಹೆಸರು ನಾಮಫಲಕ ಹಾಕಿದ ಬೋರ್ಡ್,ವಿವಿಧ ಬೇಡಿಕೆಗಳ ಸೇರಿದಂತೆ,ಎಲ್ಲಾ ದಲಿತ ಪ್ರಗತಿಪರ ಸಂಘಟನೆಯ ಮುಖಂಡರು ಸೇರಿಕೊಂಡು ಹೋರಾಟ ಮಾಡಿದರು.

ಬೇಡಿಕೆಗಳನ್ನು ಸ್ಥಳೀಯ ಶಾಸಕಿಗೆ ಸಂಭಂದಿಸಿದ, ಹಲವಾರು ಸಮಸ್ಯೆಗಳು ಇರುವುದರಿಂದ ಶಾಸಕಿಯ ಅಣತಿಯಂತೆ ಕೆಲಸ ಮಾಡುವ ತಾಲೂಕಿಗೆ ದಂಡವಾದ ದಂಡಾಧಿಕಾರಿ ಮತ್ತು ಸಿಬ್ಬಂದಿಗಳು ಹೋರಾಟ ಸ್ಥಳಕ್ಕೆ ಆಗಮಿಸದೆ,ಪಲಾಯನ ಮಾಡಿ ಹೋರಾಟಗಾರರಿಗೆ ಅವಮಾನಿಸಿದ್ದಾರೆ ಎಂದರು.

ಅಧಿಕಾರಿಗಳು ಬರಲೇ ಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದು,ಅಂಬೇಡ್ಕರ್ ಕ್ರಾಂತಿ ಗೀತೆ ಆಡುವ ಮೂಲಕ ರಸ್ತೆ ಬಂದ್ ಮಾಡಿದ ಕೆಲವೇ ಕ್ಷಣಗಳಲ್ಲಿ ಪ್ರತಿಭಟನೆ ಸ್ಥಳಕ್ಕೆ ದೌಡಾಸಿದ ಸಿಪಿಐ,ಪಿಎಸ್ಐ ಇನ್ನೂ ಕೆಲ ಅಧಿಕಾರಿಗಳು ಬಂದು ಸ್ವಾಂತನ ಹೇಳಿದ ಮೇಲೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ಕೈಬಿಡಲಾಯಿತು.

ಈ ಸಂದರ್ಭದಲ್ಲಿ ಮನುಮಂತ ಮನ್ನಾಪುರಿ,‌ ಆದರ್ಶ ನಾಯಕ, ಹನುಮಂತ ಕಾಕರಗಲ್, ವಿಶ್ವನಾಥ ಬಲ್ಲಿದವ, ಭೀಮನಗೌಡ, ಕ್ರಾಂತಿಕುಮಾರ್, ಶಾಂತಕುಮಾರ ಹೊನ್ನುಟಗಿ, ವೆಂಕನಗೌಡ ವಕೀಲ್ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

Immediate Gambling Establishment Play: The Practical Way to Delight In Online Gambling

For passionate casino enthusiasts and wagering lovers, on-line gambling establishments have changed the means we…

2 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

2 hours ago

The Ultimate Overview to Free Online Live Roulette Game

Are you a fan of gambling enterprise video games? Do you appreciate the excitement of…

12 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

22 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

Instant Play Casino

Instant play casinos allow you to play casino games online without installing any software. These…

2 days ago